ಲಖನೌ: ಅಗ್ನಿಪಥ್ ಯೋಜನೆ ವಿರೋಧಿಸಿ ಗಲಭೆ ಎಬ್ಬಿಸಿ ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದವರಿಂದಲೇ ನಷ್ಟ ವಸೂಲಿ ಮಾಡಲು ಉತ್ತರ ಪ್ರದೇಶ ಸರ್ಕಾರ ಮುಂದಾಗಿದೆ.
ಪ್ರತಿಭಟನೆಯ ಹೆಸರಿನಲ್ಲಿ ರೈಲಿಗೆ ಬೆಂಕಿ ಹಚ್ಚುವುದು, ಕಲ್ಲು ತೂರಾಟ ನಡೆಸುವ ಮೂಲಕ ಕೋಟ್ಯಾಂತರ ರೂ. ನಷ್ಟ ಮಾಡಿದ್ದಾರೆ ಹೀಗಾಗಿ ಹಿಂಸಾಚಾರದಲ್ಲಿ ಭಾಗಿಯಾದವರಿಂದಲೇ ನಷ್ಟ ವಸೂಲಿ ಮಾಡಿಕೊಳ್ಳುವುದಾಗಿ ನಿರ್ಧರಿಸಲಾಗಿದೆ ಎಂದು ಅಡಿಷನಲ್ ಡೈರೆಕ್ಟರ್ ಜನರಲ್ (ಲಾ ಅಂಡ್ ಆರ್ಡರ್ ) ಪ್ರಶಾಂತ್ ಕುಮಾರ್ ಅವರು ತಿಳಿಸಿದ್ದಾರೆ.
ಪ್ರತಿಭಟನಾಕಾರರು 36 ಬಸ್ಗಳಿಗೆ ಹಾನಿ ಮಾಡಿದ್ದು, ಸರ್ಕಾರಕ್ಕೆ ಇದರಿಂದ 12 ಲಕ್ಷ ರೂ,ಗಳಿಗೂ ಹೆಚ್ಚು ನಷ್ಟ ಉಂಟಾಗಿದೆ. ಅಲ್ಲದೆ ವಿವಿಧ ರೀತಿಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟಾಗಿದ್ದು, ಎಲ್ಲಾ ನಷ್ಟವನ್ನು ಹಿಂಸಾಚಾರ ನಡೆಸಿದವರಿಂದಲೇ ಭರಿಸಲಾಗುವುದು. ಈವರೆಗೆ ಹಿಂಸಾಚಾರದಲ್ಲಿ ಭಾಗಿಯಾಗಿದ್ದ 49 ಮಂದಿ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಅಲ್ಲದೆ ಈವರೆಗೆ ಬಂಧಿತರ ಸಂಖ್ಯೆ 525ಕ್ಕೆ ಏರಿಕೆಯಾಗಿದೆ ಎಂದವರು ತಿಳಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…