ಉಡುಪಿ

ಅಗ್ನಿಪಥ ಯೋಜನೆಯಲ್ಲಿ ತರಬೇತಿ ಪಡೆದವರಿಗೆ – ಹಿ.ವರ್ಗದ ವಸತಿ ಶಾಲೆಯ ದೈಹಿಕ ಶಿಕ್ಷಕರ ನೇಮಕಾತಿಯಲ್ಲಿ ಶೇಕಡಾ75 ಮೀಸಲಾತಿ : ಸಚಿವ ಕೋಟ ಶ್ರೀನಿವಾಸ ಪೂಜಾರಿ: Vishwanews24

ಅಗ್ನಿಪಥ ಯೋಜನೆಯಲ್ಲಿ ತರಬೇತಿ ಪಡೆದವರಿಗೆ – ಹಿ.ವರ್ಗದ ವಸತಿ ಶಾಲೆಯ ದೈಹಿಕ ಶಿಕ್ಷಕರ ನೇಮಕಾತಿಯಲ್ಲಿ ಶೇಕಡಾ75 ಮೀಸಲಾತಿ : ಸಚಿವ ಕೋಟ ಶ್ರೀನಿವಾಸ ಪೂಜಾರಿ: Vishwanews24

ಉಡುಪಿ: ಅಗ್ನಿಪಥ ಯೋಜನೆಯಲ್ಲಿ ತರಬೇತಿ ಪಡೆದವರಿಗೆ – ಹಿಂದುಳಿದ ವರ್ಗದ ವಸತಿ ಶಾಲೆಯಲ್ಲಿ ದೈಹಿಕ ಶಿಕ್ಷಕರ ನೇಮಕಾತಿಯಲ್ಲಿ ಶೇಕಡಾ75 ಮೀಸಲಾತಿ ನೀಡುವ ಬಗ್ಗೆ ಯೋಚನೆ ಮಾಡಿದ್ದು ಮುಂದಿನ ದಿನದಲ್ಲಿ ಯೋಜನೆಯಾಗಿ ಮಾರ್ಪಾಡಿಸುವ ಬಗ್ಗೆ ಅಧಿಕಾರಿಗಳಿಗೆ ಟಿಪ್ಪಣಿ ಸಮೇತ ಸೂಚನೆ ನೀಡಲಾಗಿದೆ ಎಂದು ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಅಗ್ನಿಪಥ ಯೋಜನೆ ದೇಶಕ್ಕೆ ಹಿತವಾಗುವ ಮತ್ತು ದೇಶಪ್ರೇಮಿಗಳನ್ನು ಉತ್ತೆಜಿಸುವುದಾಗಿದೆ ಆದುದರಿಂದ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಅಗ್ನಿ ಹಾಕುವ ಮುನ್ನ ಅಲೋಚಿಸಬೇಕಾಗಿದೆ ಎಂದರು.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

14 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

14 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

15 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

15 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

16 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

16 hours ago