ಬಾರಾಮತಿ/ಪುಣೆ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ) ಯ ಮುಖ್ಯಸ್ಥ ಅಜಿತ್ ಪವಾರ್ ಅವರ ಪಾರ್ಥಿವ ಶರೀರವನ್ನು ಕಟೇವಾಡಿಯಲ್ಲಿರುವ ಅವರ ನಿವಾಸದಿಂದ ಅಂತ್ಯಕ್ರಿಯೆಗಾಗಿ ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನಕ್ಕೆ ಕೊಂಡೊಯ್ಯಲಾಯಿತು. ರಸ್ತೆಯುದ್ದಕ್ಕೂ ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರು ಅಂತಿಮ ನಮನ ಸಲ್ಲಿಸಿದರು.
ಬುಧವಾರ (ಜ.28) ವಿಮಾನ ಅಪಘಾತದಲ್ಲಿ ನಿಧನರಾದ ಅಜಿತ್ ಪವಾರ್ ಅವರ ಅಗಲಿಕೆಗೆ ರಾಜಕೀಯ ವಲಯದಲ್ಲಿ ಆಳವಾದ ಶೋಕ ವ್ಯಕ್ತವಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…