Featured

‘ಅಡಿಕೆ’ ಬೆಳೆಗಾರರಿಗೆ ಗುಡ್ ನ್ಯೂಸ್ : ಆಮದು ದರ 100 ರೂ.ಹೆಚ್ಚಿಸಿದ ಕೇಂದ್ರ ಸರ್ಕಾರ – Vishwanews24

‘ಅಡಿಕೆ’ ಬೆಳೆಗಾರರಿಗೆ ಗುಡ್ ನ್ಯೂಸ್ : ಆಮದು ದರ 100 ರೂ.ಹೆಚ್ಚಿಸಿದ ಕೇಂದ್ರ ಸರ್ಕಾರ

ಬೆಂಗಳೂರು : ಎಲೆಚುಕ್ಕೆ ರೋಗದ ಆತಂಕದಲ್ಲಿರುವ ರಾಜ್ಯದ ಜನತೆಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಅಡಿಕೆಯ ಕನಿಷ್ಟ ಆಮದು ಬೆಲೆಯನ್ನು 351 ರೂ ಗೆ ಹೆಚ್ಚಳ ಮಾಡಿದೆ.

ಸದ್ಯ, ಅಡಿಕೆ ಮೇಲಿನ ಕನಿಷ್ಟ ಆಮದು ಬೆಲೆಯು 251 ರೂಗಳಾಗಿತ್ತು.

ಇದೀಗ 100 ರೂ. ಏರಿಕೆ ಮಾಡಲಾಗಿದೆ. ಅಲ್ಲದೇ ಸುಪಾರಿ ಹೆಸರಿನಲ್ಲಿ ಆಮದು ಮಾಡಿಕೊಳ್ಳುವ ಅಡಿಕೆಯ ಆಮದು ಬೆಲೆಯೂ ಹೆಚ್ಚಿದೆ.

ಹೊರ ದೇಶಗಳಿಂದ ಆಗುತ್ತಿದ್ದ ಆಮದು ದರವನ್ನು ₹100 ಹೆಚ್ಚಿಸಿದೆ. ಈವರೆಗೆ ಕನಿಷ್ಠ ಆಮದು ದರ ₹251 ಇದ್ದರೆ ಇನ್ನು ಮುಂದೆ ₹351 ಕ್ಕಿಂತ ಹೆಚ್ಚಿನ ಬೆಲೆಯನ್ನು ಕೊಡುವ ಮೂಲಕ ಆಮದು ಮಾಡಿಕೊಳ್ಳಬೇಕಿದೆ. ಈ ಬಗ್ಗೆ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರು ಟ್ವಿಟ್ ಮಾಡಿ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿ, ಟ್ವಿಟ್ ಮಾಡಿದ್ದಾರೆ. ಇದೇ ವೇಳೆ ಅವರು ಅಡಿಕೆ ಬೆಳೆಗಾರರ ಹಿತ ಕಾಯುವ ಕೇಂದ್ರದ ಈ ನಿರ್ಧಾರಕ್ಕಾಗಿ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿಯವರಿಗೆ ಹೃತ್ಪೂರ್ವಕವಾದ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಅಂಥ ತಿಳಿಸಿದ್ದಾರೆ.

ಹಿಂದಿನ ₹251 ಕನಿಷ್ಠ ಆಮದು ದರವನ್ನು ₹100 ಗಳಿಂದ, ₹351ಕ್ಕೆ ಹೆಚ್ಚಿಸಿದೆ. ಇನ್ನು ಮುಂದೆ ಯಾವುದೇ ದೇಶದಿಂದ ಅಡಿಕೆ ಆಮದು ಮಾಡಿದರೂ ₹351 ಕ್ಕಿಂತ ಹೆಚ್ಚಿನ ಬೆಲೆ ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬದ್ಧವಾಗಿದೆ. ಹೊರದೇಶದಿಂದ ಕಡಿಮೆ ಬೆಲೆಗೆ ಆಮದಾಗುತ್ತಿರುವ ಅಡಿಕೆ ರಾಜ್ಯದ ಬೆಳೆಗಾರಿಗೆ ಶಾಪವಾಗಿ ಪರಿಣಾಮಿಸಿತ್ತು.

 

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

2 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

2 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

20 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

20 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

20 hours ago