Featured

ಅಡಿಲೇಡ್ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ 31 ರನ್ ಗಳ ರೋಚಕ ಜಯ..

ಅಡಿಲೇಡ್ : ಆಸ್ಟ್ರೇಲಿಯಾ ನೆಲದಲ್ಲಿ ಭಾರತವು ಮೊದಲ ಪಂದ್ಯ ಗೆದ್ದಿದ್ದು, ಐದು ಟೆಸ್ಟ್‌ ಪಂದ್ಯಗಳ ಸರಣಿಯಲ್ಲಿ ಮುನ್ನಡೆ ಪಡೆದುಕೊಂಡಿದೆ.

ಆತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 31 ರನ್‌ಗಳ ಅಂತರದ ಸ್ಮರಣೀಯ ಗೆಲುವು ದಾಖಲಿಸಿದೆ. ಈ ಮೂಲಕ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದ ಮುನ್ನಡೆ ಕಾಯ್ದುಕೊಂಡಿದೆ.

ಕೊನೆಯ ದಿನವಾದ ಇಂದು ಟೆಸ್ಟ್‌ ಪಂದ್ಯವು ಅತ್ಯಂತ ರೋಚಕ ಘಟ್ಟಕ್ಕೆ ಹೋಗಿತ್ತು. ಆರಂಭದಲ್ಲಿ ಭಾರತದ ಮಡಿಲಲ್ಲಿ ಇದ್ದ ವಿಜಯಲಕ್ಷ್ಮಿ ಆಸ್ಟ್ರೇಲಿಯನ್ನರ ಕಡೆ ವಾಲುವುದರಲ್ಲಿತ್ತು ಆದರೆ ಕೊನೆಯ ಕ್ಷಣದಲ್ಲಿ ಭಾರತವು ಉತ್ತಮ ಬೌಲಿಂಗ್ ದಾಳಿ ಪ್ರದರ್ಶಿಸಿ ಗೆಲುವು ತಮ್ಮದಾಗಿಸಿಕೊಂಡರು.

ಆಸಿಸ್ ನೆಲದಲ್ಲಿ ಸರಣಿಯ ಮೊದಲ ಪಂದ್ಯದಲ್ಲೇ ಗೆಲುವು ಸಾಧಿಸಿರುವುದು ಭಾರತಕ್ಕೆ ಐತಿಹಾಸಿಕ ಸಾಧನೆಯಾಗಿದ್ದು, ಈ ವರೆಗೂ ಆಸಿಸ್ ನೆಲದಲ್ಲಿ ಭಾರತ ಈ ಸಾಧನೆ ಮಾಡಿರಲಿಲ್ಲ. ಕ್ರಿಕೆಟ್ ಇತಿಹಾಸದಲ್ಲೇ ಆಸಿಸ್ ನೆಲದಲ್ಲಿ ಸರಣಿಯ ಮೊದಲ ಪಂದ್ಯದಲ್ಲೇ ಭಾರತ ಜಯ ಸಾಧಿಸಿರುವುದು ಇದೇ ಮೊದಲು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago