Featured

ಅಡುಗೆ ಅನಿಲ ಸಿಲಿಂಡರ್‌ ದರ ಇಳಿಕೆ

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ಇಳಿಕೆಯಾಗುತ್ತಿದ್ದಂತೆ ಗೃಹಬಳಕೆಯ ಸಬ್ಸಿಡಿ ಸಹಿತ ಸಿಲಿಂಡರಿನ ದರ 6.52 ರೂಪಾಯಿಯಷ್ಟು ಇಳಿಕೆಯಾಗಿದೆ.

ಸಬ್ಸಿಡಿ ಸಹಿತ ಸಿಲಿಂಡರ್‌ ಬೆಲೆ ಪ್ರತಿ ಸಿಲಿಂಡರ್‌ಗೆ ರೂ. 6.52 ಕಡಿಮೆಯಾಗಿದ್ದು, ಸಬ್ಸಿಡಿ ರಹಿತ ಸಿಲಿಂಡರ್‌ ಬೆಲೆ 133 ರೂ. ಇಳಿಕೆಯಾಗಿದೆ. ದಿಲ್ಲಿಯಲ್ಲಿ ಸಬ್ಸಿಡಿ ಸಿಲಿಂಡರ್‌ಗೆ 500.90 ರೂ. ಆಗಲಿದೆ. ಕಳೆದ ಜೂನ್‌ನಿಂದ ಅಡುಗೆ ಅನಿಲದ ಬೆಲೆ ಸತತ ಏರಿಕೆ ಕಂಡಿತ್ತು. ಅಂದಿನಿಂದ ಈವರೆಗೆ ಸಬ್ಸಿಡಿ ಸಿಲಿಂಡರ್‌ ಮೇಲೆ 14.13 ರೂ. ಏರಿಕೆ ಮಾಡಲಾಗಿತ್ತು. ಇನ್ನೊಂದೆಡೆ ಸಬ್ಸಿಡಿ ರಹಿತ ಸಿಲಿಂಡರ್‌ ದರ ದಿಲ್ಲಿಯಲ್ಲಿ 809.50 ರೂ. ಆಗಿದೆ.

ಸಬ್ಸಿಡಿ ಸಹಿತ ಸಿಲಿಂಡರ್ ಪಡೆದ ಗ್ರಾಹಕರ ಖಾತೆಗೆ ಡಿಸೆಂಬರ್ ತಿಂಗಳಿನಲ್ಲಿ 308.60 ರೂ. ಜಮೆ ಆಗಲಿದ್ದರೆ, ನವೆಂಬರ್ ನಲ್ಲಿ 433.66 ರೂ. ಜಮೆ ಆಗಿತ್ತು.

vishwanews24

 

 

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

3 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

3 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

3 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

4 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

4 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

4 hours ago