ನವದೆಹಲಿ: ಜಾಗತಿಕ ಬೆಲೆ ಇಳಿಕೆಯ ಲಾಭವನ್ನು ಸಾಮಾನ್ಯ ಜನರಿಗೂ ವರ್ಗಾಯಿಸಲು ಆಹಾರ ಹಾಗೂ ಗ್ರಾಹಕ ವ್ಯವಹಾರಗಳ ಸಚಿವಾಲಯ ಸಭೆ ನಡೆಸಿ, ಅಡುಗೆ ಎಣ್ಣೆಯ ಬೆಲೆಯನ್ನು 10-12 ರೂ. ವರೆಗೆ ಕಡಿತಗೊಳಿಸಲು ನಿರ್ಧರಿಸಿರುವುದಾಗಿ ವರದಿಯಾಗಿದೆ.
ಮುಂದಿನ ದಿನಗಳಲ್ಲಿ ಅಡುಗೆ ಎಣ್ಣೆ ಬೆಲೆ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಏಕೆಂದರೆ ಅಡುಗೆ ಎಣ್ಣೆ ತಯಾರಕ ಕಂಪನಿಗಳು ಜಾಗತಿಕ ಬೆಲೆಗಳೊಂದಿಗೆ ಸರಿದೂಗಿಸಿ, ಸಾಮಾನ್ಯ ಜನರು ಬಳಸುವ ಅಡುಗೆ ಎಣ್ಣೆಯ ದರವನ್ನು ಕಡಿತಗೊಳಿಸಲು ಒಪ್ಪಿಕೊಂಡಿವೆ.
ಅಡುಗೆ ಎಣ್ಣೆ ತಯಾರಕರು ಜಾಗತಿಕ ಬೆಲೆಗಳನ್ನು ತಗ್ಗಿಸುವ ದೃಷ್ಟಿಯಿಂದ ಖಾದ್ಯ ತೈಲ ಬೆಲೆಯನ್ನು ₹ 10-12 ರಷ್ಟು ಕಡಿತಗೊಳಿಸಲು ಒಪ್ಪಿದ್ದಾರೆ. ನಾವು ಅವರೊಂದಿಗೆ ಉತ್ತಮ ಸಭೆ ನಡೆಸಿದ್ದೇವೆ, ಅಲ್ಲಿ ನಾವು ದತ್ತಾಂಶಗಳೊಂದಿಗೆ ವಿವರವಾದ ಪ್ರಸ್ತುತಿಯನ್ನು ನೀಡಿದ್ದೇವೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಡುಪಿ: ಅ 6. ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅ. 6ರಂದು ‘ಭಾರತಕ್ಕಾಗಿ ನಡಿಗೆ’ ಜಾಥಾ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…