ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮಾಡಿದ್ದಾರೆ ಎಂದು ವರದಿಯಾಗಿದೆ. ಅಡ್ಡ ಮತದಾನ ಮಾಡುವ ಮೂಲಕ ಸ್ವಪಕ್ಷಕ್ಕೆ ದೊಡ್ಡ ಹೊಡೆತ ನೀಡಿದ್ದಾರೆ.
ರಾಜ್ಯಸಭಾ ಚುನಾವಣೆಯ ಮತದಾನಕ್ಕೂ ಮುನ್ನ ಅಭಿವೃದ್ಧಿಗೆ ನನ್ನ ಮತ ಎಂದಿದ್ದ ಶಾಸಕ ಎಸ್.ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮಾಡಿದ್ದಾರೆ. ಆತ್ಮಸಾಕ್ಷಿಯಾಗಿ ನಾನು ಮತದಾನ ಮಾಡಿದ್ದೇನೆ ಎಂದು ಶಾಸಕ ಎಸ್.ಟಿ ಸೋಮಶೇಖರ್ ಅವರು ಸ್ಪಷ್ಟಪಡಿಸಿದ್ದಾರೆ.
ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಗ್ಗೆ 9 ಗಂಟೆಯಿಂದಲೇ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಶಾಸಕರು ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬಿಜೆಪಿ ನಾಯಕರು ತಮ್ಮ ಶಾಸಕರಿಗೆ ವಿಪ್ ಜಾರಿ ಮಾಡಿದ್ದು ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಮತ ಚಲಾಯಿಸಲು ಸೂಚನೆ ನೀಡಿದ್ದರು. ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮಾಡುವ ಮೂಲಕ ಬಿಜೆಪಿ ಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…