ಬೆಂಗಳೂರು : ರಾಹುಲ್ ಗಾಂಧಿಯವರ ರಾಜ್ಯಕ್ಕೆ ಆಗಮನ ವಿಚಾರ ಗೊತ್ತಿಲ್ಲ. ಈ ಬಗ್ಗೆ ಸಿಎಂ, ಡಿಸಿಎಂ ಗಮನ ಹರಿಸ್ತಾರೆ. ಕಾಂಗ್ರೆಸ್ ಭನವಗಳ ಬಗ್ಗೆ ಪಕ್ಷದ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಮಾಹಿತಿ ನೀಡ್ತಾರೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದರು.
ನಂತರ ಮಾತನಾಡಿದ ಅವರು, ನವೆಂಬರ್ 15ರ ಕ್ರಾಂತಿಯ ಬಗ್ಗೆ ಮಾಹಿತಿ ಇಲ್ಲ. ನವೆಂಬರ್ ಅಂದ್ರೆ ನನಗೆ ನೆನಪಾಗೋದು ಕನ್ನಡ ರಾಜ್ಯೋತ್ಸವ, ಅದ್ದೂರಿಯಾಗಿ ಮಾಡೋಣ. ಅಣ್ಣನನ್ನ ಸಿಎಂ ಮಾಡಬೇಕೆಂಬ ಆಸೆ ನನಗೂ ಇದೆ, ಅವರ ಹಣೆಯಲ್ಲಿ ಬರೆದಿದ್ರೆ ಸಿಎಂ ಆಗ್ತಾರೆ ಎಂದರು.
95-98 ವಯಸ್ಸು ಆಗಿರುವವರೂ ಇನ್ನೂ ರಾಜಕೀಯದಲ್ಲಿ ಇದ್ದಾರೆ. ಸಿದ್ದರಾಮಯ್ಯನವರು ಸ್ಪರ್ಧೆ ಮಾಡಿದ್ರೆ ಒಳ್ಳೆಯದು. ರಾಜಣ್ಣ ಹಿರಿಯರಿದ್ದಾರೆ ಅವರ ಸಲಹೆ, ಅಭಿಪ್ರಾಯಗಳನ್ನು ವರಿಷ್ಠರಿಗೆ ತಿಳಿಸ್ತಾರೆ ಸ್ವಾಗತ. ಕಾಂಗ್ರೆಸ್ ಸರ್ಕಾರ 5 ವರ್ಷ ಇರಲಿ ಎಂದು ಜನತೆ 137 ಸ್ಥಾನ ನೀಡಿದ್ದಾರೆ ಎಂದರು. ಸದ್ಯದ ವಿದ್ಯಮಾನಗಳಿಂದ ಆಡಳಿತದ ಮೇಲೆ ಪರಿಣಾಮ ವಿಚಾರವಾಗಿ, ನನಗೆ ಆಡಳಿತ ಮಾಡಿ ಅನುಭವ ಇಲ್ಲ. ಎಲ್ಲಾ ಸಂದರ್ಭದಲ್ಲಿ ಎಲ್ಲರನ್ನೂ ಸಂತೋಷ ಪಡಿಸಲು ಆಗಲ್ಲ. ನಾನು ಯಾವಾಗಲೂ ಎಣ್ಣಿ ಮೈಗೂ ಹಚ್ಚಿಕೊಳಲ್ಲ, ಮೈಗೂ ಹಾಕೊಳಲ್ಲ ಎಂದು ತಿಳಿಸಿದರು.
ಕಾರವಾರ : ವೀರ ಯೋಧ ಹುತಾತ್ಮ ವಿನೋದ ನಾಯಕ್ ಅವರ 21ನೇ ಪುಣ್ಯತಿಥಿ ಹಾಗೂ ಸ್ಮಾರಕಕ್ಕೆ ನೂತನ ಕಾಂಪೌಂಡ್ ಗೋಡೆ…
ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತ: ಉಡುಪಿ ಮೂಲದ ಪೈಲಟ್ ಸಾವು ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು…
ಅಮೆರಿಕದ ಪ್ರತಿಷ್ಠಿತ ಗ್ರ್ಯಾಂಡ್ ಚೆಸ್ ಟೂರ್ ಗೆದ್ದು ಇತಿಹಾಸ ನಿರ್ಮಿಸಿದ ಪ್ರಜ್ಞಾನಂದ ವಾಷಿಂಗ್ಟನ್: ಭಾರತದ ಯುವ ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ…
ಮೈಸೂರು ದಸರಾಕ್ಕೆ ಅದ್ದೂರಿ ಸಿದ್ಧತೆ : ಅರಮನೆ ಪ್ರವೇಶಿಸಿದ ಗಜಪಡೆಗೆ ಭರ್ಜರಿ ಸ್ವಾಗತ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ…
ಕುಂದಾಪುರ : ಗಂಗೊಳ್ಳಿ ಸಮುದ್ರದಲ್ಲಿ ಮುಳುಗಿದ್ದ ದೋಣಿಯ ಅವಶೇಷ ಪತ್ತೆ ಕುಂದಾಪುರ : ಗಂಗೊಳ್ಳಿ ನದೀಮುಖದ ಬಳಿ ಬುಧವಾರ ಸಮುದ್ರದಲ್ಲಿ…
2019 – 2023ರ ವರೆಗೆ ಮುಡಾದಿಂದ ಹಂಚಿಕೆಯಾದ ಎಲ್ಲಾ 50:50 ಸೈಟುಗಳು ರದ್ದು .. ಅಕ್ರಮ ನಡೆದಿದ್ದರೆ 2018ರ ಹಿಂದೆ…