ಬೆಂಗಳೂರು : ಪ್ರಸಕ್ತ ಸಾಲಿನಲ್ಲಿ ಆಯ್ಕೆಯಾದ ಅತಿಥಿ ಉಪನ್ಯಾಸಕರಿಗೆ 2022 ರ ಆಗಸ್ಟ್ ತಿಂಗಳ ಗೌರವಧನವನ್ನು ಪಾವತಿ ಮಾಡಲು ರಾಜ್ಯ ಸರ್ಕಾರವು ಅನುದಾನ ಬಿಡುಗಡೆ ಮಾಡಿದೆ.
ಅತಿಥಿ ಉಪನ್ಯಾಸಕರುಗಳ ಆಗಸ್ಟ್ 2022ರ ಮಾಹೆ, ಆರು ಸಂಜೆ ಕಾಲೇಜುಗಳು, ಎರಡು ಸಂಸ್ಕೃತ ಕಾಲೇಜುಗಳು ಹಾಗೂ ಹಿಂದಿನ ಸಾಲಿನ ಮಾಹೆಗಳಿಗೆ ಕೊರತೆಯಾಗಿರುವ ಮಾಹೆಗಳಿಗೆ ಕಾಲೇಜುಗಳಲ್ಲಿ ಪ್ರಾಂಶುಪಾಲರುಗಳ ಹಂತದಲ್ಲಿ ಉಳಿಕೆಯಾಗಿರುವ ಅನುದಾನದೊಂದಿಗೆ ಹೊಂದಾಣಿಕೆ ಮಾಡಿ ಉಳಿಕೆ ವ್ಯತ್ಯಾಸದ ಮೊತ್ತ 20,30,01,51 ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲು ಆದೇಶ ಹೊರಡಿಸಲಾಗಿದೆ.
ಗೋಮಾಂಸ ಇಷ್ಟ ಹೇಳಿಕೆ : ರಣಬೀರ್–ಆಲಿಯಾ ಉಜ್ಜೈನಿ ಮಹಾಕಾಳೇಶ್ವರ ದೇಗುಲ ಪ್ರವೇಶಿಸದಂತೆ ಬಜರಂಗದಳ ತಡೆ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…