ಮೇಷ: ಅತಿಯಾದ ಆತ್ಮವಿಶ್ವಾಸದಿಂದ ತೊಂದರೆ, ವೈರಿಗಳಿಂದ ದೂರವಿದ್ದರೆ ಉತ್ತಮ, ಕ್ರಯ ವಿಕ್ರಯಗಳಲ್ಲಿ ಲಾಭ.
ವೃಷಭ: ಹಿರಿಯರ ಮಾತಿಗೆ ಗೌರವ ಕೊಡಿ, ಆರೋಗ್ಯದಲ್ಲಿ ಏರುಪೇರು, ಕೃಷಿಯಲ್ಲಿ ನಷ್ಟ.
ಮಿಥುನ: ದಾಯಾದಿಗಳಲ್ಲಿ ಕಲಹ, ಕೆಲಸಗಳಲ್ಲಿ ಅಲ್ಪ ಪ್ರಗತಿ, ಪರಿಶ್ರಮಕ್ಕೆ ತಕ್ಕ ಫಲ.
ಕರ್ಕಾಟಕ: ಆಲಸ್ಯ ಮನೋಭಾವ, ಮಾನಸಿಕ ವ್ಯಥೆ, ಕಾರ್ಯಸಾಧನೆಗಾಗಿ ತಿರುಗಾಟ.
ಸಿಂಹ: ಅಧಿಕಾರಿಗಳಿಂದ ಪ್ರಶಂಸೆ, ಪುಣ್ಯಕ್ಷೇತ್ರ ದರ್ಶನ, ಹಿತಶತ್ರುಗಳ ಬಾಧೆ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ.
ಕನ್ಯಾ: ತಂಪು ಪಾನೀಯಗಳಿಂದ ಅನಾರೋಗ್ಯ, ಅವಿವಾಹಿತರಿಗೆ ವಿವಾಹಯೋಗ, ಮಾನಸಿಕ ನೆಮ್ಮದಿ.
ತುಲಾ: ನಂಬಿದ ಜನರಿಂದ ಮೋಸ, ಕೃಷಿಕರಿಗೆ ಲಾಭ, ಸ್ಥಳ ಬದಲಾವಣೆ.
ವೃಶ್ಚಿಕ: ದಾಂಪತ್ಯದಲ್ಲಿ ಕಲಹ, ಅನಾರೋಗ್ಯ, ಉದ್ಯಮಿಗಳಿಗೆ ಯಶಸ್ಸು.
ಧನಸ್ಸು: ಅಪರಿಚಿತರ ಬಗ್ಗೆ ಎಚ್ಚರ, ಮಗನಿಂದ ಶುಭವಾರ್ತೆ, ವೈರಿಗಳಿಂದ ದೂರವಿರಿ.
ಮಕರ: ಸ್ಪಷ್ಟ ಮನಸ್ಸು, ಸ್ವಸ್ಥ ಆರೋಗ್ಯ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು.
ಕುಂಭ: ಯಂತ್ರೋಪಕರಣಗಳಲ್ಲಿ ಎಚ್ಚರ, ವಿದ್ಯಾರ್ಥಿಗಳಿಗೆ ಯಶಸ್ಸು, ಕೆಲಸಗಳ ಬಗ್ಗೆ ಗಮನವಿರಲಿ.
ಮೀನ: ವಿವಾಹ ಯೋಗ, ಮಿತ್ರರ ಬೆಂಬಲ, ವಿದೇಶಿ ವ್ಯವಹಾರಗಳಿಂದ ಲಾಭ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…