ಮೇಷ: ಅತಿಯಾದ ಆತ್ಮವಿಶ್ವಾಸದಿಂದ ತೊಂದರೆ, ವೈರಿಗಳಿಂದ ದೂರವಿದ್ದರೆ ಉತ್ತಮ, ಕ್ರಯ ವಿಕ್ರಯಗಳಲ್ಲಿ ಲಾಭ.
ವೃಷಭ: ಹಿರಿಯರ ಮಾತಿಗೆ ಗೌರವ ಕೊಡಿ, ಆರೋಗ್ಯದಲ್ಲಿ ಏರುಪೇರು, ಕೃಷಿಯಲ್ಲಿ ನಷ್ಟ.
ಮಿಥುನ: ದಾಯಾದಿಗಳಲ್ಲಿ ಕಲಹ, ಕೆಲಸಗಳಲ್ಲಿ ಅಲ್ಪ ಪ್ರಗತಿ, ಪರಿಶ್ರಮಕ್ಕೆ ತಕ್ಕ ಫಲ.
ಕರ್ಕಾಟಕ: ಆಲಸ್ಯ ಮನೋಭಾವ, ಮಾನಸಿಕ ವ್ಯಥೆ, ಕಾರ್ಯಸಾಧನೆಗಾಗಿ ತಿರುಗಾಟ.
ಸಿಂಹ: ಅಧಿಕಾರಿಗಳಿಂದ ಪ್ರಶಂಸೆ, ಪುಣ್ಯಕ್ಷೇತ್ರ ದರ್ಶನ, ಹಿತಶತ್ರುಗಳ ಬಾಧೆ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ.
ಕನ್ಯಾ: ತಂಪು ಪಾನೀಯಗಳಿಂದ ಅನಾರೋಗ್ಯ, ಅವಿವಾಹಿತರಿಗೆ ವಿವಾಹಯೋಗ, ಮಾನಸಿಕ ನೆಮ್ಮದಿ.
ತುಲಾ: ನಂಬಿದ ಜನರಿಂದ ಮೋಸ, ಕೃಷಿಕರಿಗೆ ಲಾಭ, ಸ್ಥಳ ಬದಲಾವಣೆ.
ವೃಶ್ಚಿಕ: ದಾಂಪತ್ಯದಲ್ಲಿ ಕಲಹ, ಅನಾರೋಗ್ಯ, ಉದ್ಯಮಿಗಳಿಗೆ ಯಶಸ್ಸು.
ಧನಸ್ಸು: ಅಪರಿಚಿತರ ಬಗ್ಗೆ ಎಚ್ಚರ, ಮಗನಿಂದ ಶುಭವಾರ್ತೆ, ವೈರಿಗಳಿಂದ ದೂರವಿರಿ.
ಮಕರ: ಸ್ಪಷ್ಟ ಮನಸ್ಸು, ಸ್ವಸ್ಥ ಆರೋಗ್ಯ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು.
ಕುಂಭ: ಯಂತ್ರೋಪಕರಣಗಳಲ್ಲಿ ಎಚ್ಚರ, ವಿದ್ಯಾರ್ಥಿಗಳಿಗೆ ಯಶಸ್ಸು, ಕೆಲಸಗಳ ಬಗ್ಗೆ ಗಮನವಿರಲಿ.
ಮೀನ: ವಿವಾಹ ಯೋಗ, ಮಿತ್ರರ ಬೆಂಬಲ, ವಿದೇಶಿ ವ್ಯವಹಾರಗಳಿಂದ ಲಾಭ.
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…