ಮೇಷ: ತಾಯಿಯ ಆರೋಗ್ಯದಲ್ಲಿ ತೊಂದರೆ, ಮಕ್ಕಳಿಗೆ ಅನಾರೋಗ್ಯ ಕಾಡುತ್ತದೆ, ವ್ಯಾಯಾಮವನ್ನು ರೂಡಿಸಿಕೊಳ್ಳಿ.
ವೃಷಭ: ಗುರುಹಿರಿಯರಿಂದ ಮಾರ್ಗದರ್ಶನ ದೊರೆಯುತ್ತದೆ, ವಿದ್ಯಾರ್ಥಿಗಳು ಅಧ್ಯಯನದತ್ತ ಗಮನವಿಡಬೇಕು, ಆಸ್ತಿ ಖರೀದಿಗೆ ಸಕಾಲ.
ಮಿಥುನ: ವಿವಾಹಕಾಂಕ್ಷಿಗಳಿಗೆ ಶುಭ, ಅನಿರೀಕ್ಷಿತ ಧನ ಲಾಭ, ವಿದ್ಯಾರ್ಥಿಗಳು ಉನ್ನತ ಸ್ಥಾನ ಗಳಿಸುವರು.
ಕಟಕ: ವಾದ್ಯ ಸಂಗೀತಗಾರರಿಗೆ ಶುಭ, ವಾಹನದ ವ್ಯಾಪಾರದಲ್ಲಿ ಆದಾಯ, ಸ್ಟಾಕ್ ಶೇರಿನ ವ್ಯವಹಾರದಲ್ಲಿ ಆದಾಯ.
ಸಿಂಹ: ಉದ್ಯೋಗಿಗಳಿಗೆ ಕಾರ್ಯದೊತ್ತಡ, ಅತಿಯಾದ ಆತ್ಮವಿಶ್ವಾಸ ಬೇಡ, ಬುದ್ಧಿವಂತಿಕೆಯ ನಿರ್ಧಾರ ತೆಗೆದುಕೊಳ್ಳಿ.
ಕನ್ಯಾ: ಅಂತರ್ಜಾಲದ ವ್ಯವಹಾರದಲ್ಲಿ ನಷ್ಟ, ಸಂಗೀತ ವಾದ್ಯಗಳ ಮಾರಾಟದಲ್ಲಿ ಶುಭ, ಕುಟುಂಬದಲ್ಲಿ ಶಾಂತಿ ಇರುತ್ತದೆ.
ತುಲಾ: ವಿದ್ಯಾರ್ಥಿಗಳಿಗೆ ಯಶಸ್ಸು ಲಭ್ಯ, ವಾಹನಾಪಘಾತವಾಗುವ ಸಂಭವ, ತಾಂತ್ರಿಕ ತರಬೇತಿದಾರರಿಗೆ ಸರ್ಕಾರದಿಂದ ಸಹಾಯಲಭ್ಯ.
ವೃಶ್ಚಿಕ: ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಶುಭ, ವಾಣಿಜ್ಯಶಾಸ್ತ್ರದ ಅಭ್ಯಾಸಿಗಳಿಗೆ ಶುಭ.
ಧನು: ಸ್ಟಾಕ್ ಶೇರು ವ್ಯವಹಾರದಲ್ಲಿ ಅಭಿವೃದ್ಧಿ, ಕುಟುಂಬದಲ್ಲಿ ಸಾಮರಸ್ಯವಿರುತ್ತದೆ, ಪ್ರಯತ್ನಕ್ಕೆ ತಕ್ಕ ಫಲಿತಾಂಶವಿರುತ್ತದೆ.
ಮಕರ: ಅನಾವಶ್ಯಕ ಖರ್ಚು ವೆಚ್ಚಗಳಿರುತ್ತದೆ, ಶಸ್ತ್ರಚಿಕಿತ್ಸಕರಿಗೆ ಆದಾಯ, ವಾಣಿಜ್ಯ ಸಂಸ್ಥೆಯ ವಿದ್ಯಾರ್ಥಿಗಳು ಶ್ರಮವಹಿಸಿ.
ಕುಂಭ: ಆಸ್ಪತ್ರೆಗಾಗಿ ಹಣವ್ಯಯ, ವಾಹನ ಅಪಘಾತವಾಗುವ ಸಂಭವ, ಸಾಲ ಮಾಡುವ ಪರಿಸ್ಥಿತಿ.
ಮೀನ: ವ್ಯಾಪಾರದಲ್ಲಿ ಹಾನಿ, ಸಮಾಜದಲ್ಲಿ ಗೌರವ, ಕೋರ್ಟು ವಿವಾದದಲ್ಲಿ ಸೋಲು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…