ಮೇಷ: ತಾಯಿಯ ಆರೋಗ್ಯದಲ್ಲಿ ತೊಂದರೆ, ಮಕ್ಕಳಿಗೆ ಅನಾರೋಗ್ಯ ಕಾಡುತ್ತದೆ, ವ್ಯಾಯಾಮವನ್ನು ರೂಡಿಸಿಕೊಳ್ಳಿ.
ವೃಷಭ: ಗುರುಹಿರಿಯರಿಂದ ಮಾರ್ಗದರ್ಶನ ದೊರೆಯುತ್ತದೆ, ವಿದ್ಯಾರ್ಥಿಗಳು ಅಧ್ಯಯನದತ್ತ ಗಮನವಿಡಬೇಕು, ಆಸ್ತಿ ಖರೀದಿಗೆ ಸಕಾಲ.
ಮಿಥುನ: ವಿವಾಹಕಾಂಕ್ಷಿಗಳಿಗೆ ಶುಭ, ಅನಿರೀಕ್ಷಿತ ಧನ ಲಾಭ, ವಿದ್ಯಾರ್ಥಿಗಳು ಉನ್ನತ ಸ್ಥಾನ ಗಳಿಸುವರು.
ಕಟಕ: ವಾದ್ಯ ಸಂಗೀತಗಾರರಿಗೆ ಶುಭ, ವಾಹನದ ವ್ಯಾಪಾರದಲ್ಲಿ ಆದಾಯ, ಸ್ಟಾಕ್ ಶೇರಿನ ವ್ಯವಹಾರದಲ್ಲಿ ಆದಾಯ.
ಸಿಂಹ: ಉದ್ಯೋಗಿಗಳಿಗೆ ಕಾರ್ಯದೊತ್ತಡ, ಅತಿಯಾದ ಆತ್ಮವಿಶ್ವಾಸ ಬೇಡ, ಬುದ್ಧಿವಂತಿಕೆಯ ನಿರ್ಧಾರ ತೆಗೆದುಕೊಳ್ಳಿ.
ಕನ್ಯಾ: ಅಂತರ್ಜಾಲದ ವ್ಯವಹಾರದಲ್ಲಿ ನಷ್ಟ, ಸಂಗೀತ ವಾದ್ಯಗಳ ಮಾರಾಟದಲ್ಲಿ ಶುಭ, ಕುಟುಂಬದಲ್ಲಿ ಶಾಂತಿ ಇರುತ್ತದೆ.
ತುಲಾ: ವಿದ್ಯಾರ್ಥಿಗಳಿಗೆ ಯಶಸ್ಸು ಲಭ್ಯ, ವಾಹನಾಪಘಾತವಾಗುವ ಸಂಭವ, ತಾಂತ್ರಿಕ ತರಬೇತಿದಾರರಿಗೆ ಸರ್ಕಾರದಿಂದ ಸಹಾಯಲಭ್ಯ.
ವೃಶ್ಚಿಕ: ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಶುಭ, ವಾಣಿಜ್ಯಶಾಸ್ತ್ರದ ಅಭ್ಯಾಸಿಗಳಿಗೆ ಶುಭ.
ಧನು: ಸ್ಟಾಕ್ ಶೇರು ವ್ಯವಹಾರದಲ್ಲಿ ಅಭಿವೃದ್ಧಿ, ಕುಟುಂಬದಲ್ಲಿ ಸಾಮರಸ್ಯವಿರುತ್ತದೆ, ಪ್ರಯತ್ನಕ್ಕೆ ತಕ್ಕ ಫಲಿತಾಂಶವಿರುತ್ತದೆ.
ಮಕರ: ಅನಾವಶ್ಯಕ ಖರ್ಚು ವೆಚ್ಚಗಳಿರುತ್ತದೆ, ಶಸ್ತ್ರಚಿಕಿತ್ಸಕರಿಗೆ ಆದಾಯ, ವಾಣಿಜ್ಯ ಸಂಸ್ಥೆಯ ವಿದ್ಯಾರ್ಥಿಗಳು ಶ್ರಮವಹಿಸಿ.
ಕುಂಭ: ಆಸ್ಪತ್ರೆಗಾಗಿ ಹಣವ್ಯಯ, ವಾಹನ ಅಪಘಾತವಾಗುವ ಸಂಭವ, ಸಾಲ ಮಾಡುವ ಪರಿಸ್ಥಿತಿ.
ಮೀನ: ವ್ಯಾಪಾರದಲ್ಲಿ ಹಾನಿ, ಸಮಾಜದಲ್ಲಿ ಗೌರವ, ಕೋರ್ಟು ವಿವಾದದಲ್ಲಿ ಸೋಲು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…