Featured

ಅತಿಯಾದ ಆತ್ಮವಿಶ್ವಾಸ ಬೇಡ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಅತಿಯಾದ ಆತ್ಮವಿಶ್ವಾಸ ಬೇಡ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ತಾಯಿಯ ಆರೋಗ್ಯದಲ್ಲಿ ತೊಂದರೆ, ಮಕ್ಕಳಿಗೆ ಅನಾರೋಗ್ಯ ಕಾಡುತ್ತದೆ, ವ್ಯಾಯಾಮವನ್ನು ರೂಡಿಸಿಕೊಳ್ಳಿ.

ವೃಷಭ: ಗುರುಹಿರಿಯರಿಂದ ಮಾರ್ಗದರ್ಶನ ದೊರೆಯುತ್ತದೆ, ವಿದ್ಯಾರ್ಥಿಗಳು ಅಧ್ಯಯನದತ್ತ ಗಮನವಿಡಬೇಕು, ಆಸ್ತಿ ಖರೀದಿಗೆ ಸಕಾಲ.

ಮಿಥುನ: ವಿವಾಹಕಾಂಕ್ಷಿಗಳಿಗೆ ಶುಭ, ಅನಿರೀಕ್ಷಿತ ಧನ ಲಾಭ, ವಿದ್ಯಾರ್ಥಿಗಳು ಉನ್ನತ ಸ್ಥಾನ ಗಳಿಸುವರು.

ಕಟಕ: ವಾದ್ಯ ಸಂಗೀತಗಾರರಿಗೆ ಶುಭ, ವಾಹನದ ವ್ಯಾಪಾರದಲ್ಲಿ ಆದಾಯ, ಸ್ಟಾಕ್ ಶೇರಿನ ವ್ಯವಹಾರದಲ್ಲಿ ಆದಾಯ.

ಸಿಂಹ: ಉದ್ಯೋಗಿಗಳಿಗೆ ಕಾರ್ಯದೊತ್ತಡ, ಅತಿಯಾದ ಆತ್ಮವಿಶ್ವಾಸ ಬೇಡ, ಬುದ್ಧಿವಂತಿಕೆಯ ನಿರ್ಧಾರ ತೆಗೆದುಕೊಳ್ಳಿ.

ಕನ್ಯಾ: ಅಂತರ್ಜಾಲದ ವ್ಯವಹಾರದಲ್ಲಿ ನಷ್ಟ, ಸಂಗೀತ ವಾದ್ಯಗಳ ಮಾರಾಟದಲ್ಲಿ ಶುಭ, ಕುಟುಂಬದಲ್ಲಿ ಶಾಂತಿ ಇರುತ್ತದೆ.

ತುಲಾ: ವಿದ್ಯಾರ್ಥಿಗಳಿಗೆ ಯಶಸ್ಸು ಲಭ್ಯ, ವಾಹನಾಪಘಾತವಾಗುವ ಸಂಭವ, ತಾಂತ್ರಿಕ ತರಬೇತಿದಾರರಿಗೆ ಸರ್ಕಾರದಿಂದ ಸಹಾಯಲಭ್ಯ.

ವೃಶ್ಚಿಕ: ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಶುಭ, ವಾಣಿಜ್ಯಶಾಸ್ತ್ರದ ಅಭ್ಯಾಸಿಗಳಿಗೆ ಶುಭ.

ಧನು: ಸ್ಟಾಕ್ ಶೇರು ವ್ಯವಹಾರದಲ್ಲಿ ಅಭಿವೃದ್ಧಿ, ಕುಟುಂಬದಲ್ಲಿ ಸಾಮರಸ್ಯವಿರುತ್ತದೆ, ಪ್ರಯತ್ನಕ್ಕೆ ತಕ್ಕ ಫಲಿತಾಂಶವಿರುತ್ತದೆ.

ಮಕರ: ಅನಾವಶ್ಯಕ ಖರ್ಚು ವೆಚ್ಚಗಳಿರುತ್ತದೆ, ಶಸ್ತ್ರಚಿಕಿತ್ಸಕರಿಗೆ ಆದಾಯ, ವಾಣಿಜ್ಯ ಸಂಸ್ಥೆಯ ವಿದ್ಯಾರ್ಥಿಗಳು ಶ್ರಮವಹಿಸಿ.

ಕುಂಭ: ಆಸ್ಪತ್ರೆಗಾಗಿ ಹಣವ್ಯಯ, ವಾಹನ ಅಪಘಾತವಾಗುವ ಸಂಭವ, ಸಾಲ ಮಾಡುವ ಪರಿಸ್ಥಿತಿ.

ಮೀನ: ವ್ಯಾಪಾರದಲ್ಲಿ ಹಾನಿ, ಸಮಾಜದಲ್ಲಿ ಗೌರವ, ಕೋರ್ಟು ವಿವಾದದಲ್ಲಿ ಸೋಲು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

7 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

8 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

8 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

8 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

8 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

8 hours ago