ಮೇಷ: ತಾಯಿಯ ಆರೋಗ್ಯದಲ್ಲಿ ತೊಂದರೆ, ಮಕ್ಕಳಿಗೆ ಅನಾರೋಗ್ಯ ಕಾಡುತ್ತದೆ, ವ್ಯಾಯಾಮವನ್ನು ರೂಡಿಸಿಕೊಳ್ಳಿ.
ವೃಷಭ: ಗುರುಹಿರಿಯರಿಂದ ಮಾರ್ಗದರ್ಶನ ದೊರೆಯುತ್ತದೆ, ವಿದ್ಯಾರ್ಥಿಗಳು ಅಧ್ಯಯನದತ್ತ ಗಮನವಿಡಬೇಕು, ಆಸ್ತಿ ಖರೀದಿಗೆ ಸಕಾಲ.
ಮಿಥುನ: ವಿವಾಹಕಾಂಕ್ಷಿಗಳಿಗೆ ಶುಭ, ಅನಿರೀಕ್ಷಿತ ಧನ ಲಾಭ, ವಿದ್ಯಾರ್ಥಿಗಳು ಉನ್ನತ ಸ್ಥಾನ ಗಳಿಸುವರು.
ಕಟಕ: ವಾದ್ಯ ಸಂಗೀತಗಾರರಿಗೆ ಶುಭ, ವಾಹನದ ವ್ಯಾಪಾರದಲ್ಲಿ ಆದಾಯ, ಸ್ಟಾಕ್ ಶೇರಿನ ವ್ಯವಹಾರದಲ್ಲಿ ಆದಾಯ.
ಸಿಂಹ: ಉದ್ಯೋಗಿಗಳಿಗೆ ಕಾರ್ಯದೊತ್ತಡ, ಅತಿಯಾದ ಆತ್ಮವಿಶ್ವಾಸ ಬೇಡ, ಬುದ್ಧಿವಂತಿಕೆಯ ನಿರ್ಧಾರ ತೆಗೆದುಕೊಳ್ಳಿ.
ಕನ್ಯಾ: ಅಂತರ್ಜಾಲದ ವ್ಯವಹಾರದಲ್ಲಿ ನಷ್ಟ, ಸಂಗೀತ ವಾದ್ಯಗಳ ಮಾರಾಟದಲ್ಲಿ ಶುಭ, ಕುಟುಂಬದಲ್ಲಿ ಶಾಂತಿ ಇರುತ್ತದೆ.
ತುಲಾ: ವಿದ್ಯಾರ್ಥಿಗಳಿಗೆ ಯಶಸ್ಸು ಲಭ್ಯ, ವಾಹನಾಪಘಾತವಾಗುವ ಸಂಭವ, ತಾಂತ್ರಿಕ ತರಬೇತಿದಾರರಿಗೆ ಸರ್ಕಾರದಿಂದ ಸಹಾಯಲಭ್ಯ.
ವೃಶ್ಚಿಕ: ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆ, ವೈದ್ಯಕೀಯ ವಿದ್ಯಾರ್ಥಿಗಳಿಗೆ ಅಶುಭ, ವಾಣಿಜ್ಯಶಾಸ್ತ್ರದ ಅಭ್ಯಾಸಿಗಳಿಗೆ ಶುಭ.
ಧನು: ಸ್ಟಾಕ್ ಶೇರು ವ್ಯವಹಾರದಲ್ಲಿ ಅಭಿವೃದ್ಧಿ, ಕುಟುಂಬದಲ್ಲಿ ಸಾಮರಸ್ಯವಿರುತ್ತದೆ, ಪ್ರಯತ್ನಕ್ಕೆ ತಕ್ಕ ಫಲಿತಾಂಶವಿರುತ್ತದೆ.
ಮಕರ: ಅನಾವಶ್ಯಕ ಖರ್ಚು ವೆಚ್ಚಗಳಿರುತ್ತದೆ, ಶಸ್ತ್ರಚಿಕಿತ್ಸಕರಿಗೆ ಆದಾಯ, ವಾಣಿಜ್ಯ ಸಂಸ್ಥೆಯ ವಿದ್ಯಾರ್ಥಿಗಳು ಶ್ರಮವಹಿಸಿ.
ಕುಂಭ: ಆಸ್ಪತ್ರೆಗಾಗಿ ಹಣವ್ಯಯ, ವಾಹನ ಅಪಘಾತವಾಗುವ ಸಂಭವ, ಸಾಲ ಮಾಡುವ ಪರಿಸ್ಥಿತಿ.
ಮೀನ: ವ್ಯಾಪಾರದಲ್ಲಿ ಹಾನಿ, ಸಮಾಜದಲ್ಲಿ ಗೌರವ, ಕೋರ್ಟು ವಿವಾದದಲ್ಲಿ ಸೋಲು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…