ಮೇಷ: ವಕೀಲರಿಗೆ ಉತ್ತಮ ಆದಾಯ, ವಿದ್ಯಾರ್ಥಿಗಳಿಗೆ ಅಶುಭ ದೈಹಿಕ ವ್ಯಾಯಾಮ ಅವಶ್ಯಕ, ಪರಿಹಾರ ಅಮ್ಮನವರಿಗೆ ಪುಷ್ಪಾರ್ಚನೆ ಮಾಡಿಸಿ
ವೃಷಭ: ಕಲಾವಿದರಿಗೆ ಶುಭ, ಸಂಗೀತಗಾರರಿಗೆ ಶುಭ, ಮನಸ್ಸಿನ ವ್ಯಾಕುಲತೆ ಅಧಿಕ
ಮಿಥುನ: ಆಧ್ಯಾತ್ಮಿಕ ಗುರುಗಳಿಗೆ ಶುಭ, ರಾಜಕಾರಣಿಗಳಿಗೆ ಅಶುಭ, ಸಾರಿಗೆ ವ್ಯವಹಾರದಲ್ಲಿ ಆತಂಕ
ಕರ್ಕಾಟಕ: ವಿವಾಹ ಕಾಂಕ್ಷಿಗಳಿಗೆ ಶುಭ, ವಾಹನದಿಂದ ತೊಂದರೆ, ಪತ್ನಿಯ ಆರೋಗ್ಯದಲ್ಲಿ ವ್ಯತ್ಯಾಸ
ಸಿಂಹ: ವಿವಾಹ ಕಾರ್ಯ ಮುಂದೂಡಿಕೆ, ಜಿಮ್ ತರಬೇತಿದಾರರಿಗೆ ಆದಾಯ, ಸರ್ಕಾರಿ ನೌಕರರಿಗೆ ತೊಂದರೆ
ಕನ್ಯಾ: ಅತಿಯಾದ ಕೋಪ ಬೇಡ, ನಯ ವಿನಯದಿಂದ ವರ್ತಿಸಿ, ಸದಾ ಕ್ರಿಯಾಶೀಲರಾಗಿರುವಿರಿ
ತುಲಾ: ಶತ್ರುಗಳ ಪರಾಜಯ, ವ್ಯಾಪಾರದಲ್ಲಿ ಲಾಭ, ಹಳೆಯ ಸಾಲದ ಮರುಪಾವತಿ
ವೃಶ್ಚಿಕ: ವಿದ್ಯಾರ್ಥಿಗಳಿಗೆ ಶುಭ, ಉನ್ನತ ಅಧ್ಯಯನಕ್ಕಾಗಿ ಪ್ರವಾಸ, ತಾಂತ್ರಿಕ ವಿದ್ಯಾರ್ಥಿಗಳಿಗೆ
ಧನಸ್ಸು: ಉದ್ಯೋಗ ಕಾಂಕ್ಷಿಗಳಿಗೆ ಲಾಭ, ವಧು-ವರಾನ್ವೇಷಣ ಕೇಂದ್ರದವರಿಗೆ ಆದಾಯ, ಕೀರ್ತಿ ಪ್ರತಿಷ್ಠೆಗಳು ಹೆಚ್ಚುತ್ತವೆ
ಮಕರ: ಆಹಾರ ಪದಾರ್ಥಗಳ ವ್ಯಾಪಾರದಲ್ಲಿ ಲಾಭ, ವಾಹನ ಮಾರಾಟದಲ್ಲಿ ಮಂದಗತಿ, ಆರೋಗ್ಯ ಸಮಸ್ಯೆ
ಕುಂಭ: ಯಂತ್ರೋಪಕರಣಗಳಲ್ಲಿ ಎಚ್ಚರ, ವಿದ್ಯಾರ್ಥಿಗಳಿಗೆ ಯಶಸ್ಸು, ಕೆಲಸಗಳ ಬಗ್ಗೆ ಗಮನವಿರಲಿ,
ಮೀನ: ಕೋರ್ಟು ಕಚೇರಿ ಕೆಲಸಗಳು ಸ್ಥಗಿತ, ಧೈರ್ಯದಿಂದ ಕೆಲಸಗಳಲ್ಲಿ ಯಶಸ್ಸು, ವ್ಯಾಪಾರಗಳಲ್ಲಿ ಮಂದಗತಿ
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…