ಮೇಷ: ವಕೀಲರಿಗೆ ಉತ್ತಮ ಆದಾಯ, ವಿದ್ಯಾರ್ಥಿಗಳಿಗೆ ಅಶುಭ ದೈಹಿಕ ವ್ಯಾಯಾಮ ಅವಶ್ಯಕ, ಪರಿಹಾರ ಅಮ್ಮನವರಿಗೆ ಪುಷ್ಪಾರ್ಚನೆ ಮಾಡಿಸಿ
ವೃಷಭ: ಕಲಾವಿದರಿಗೆ ಶುಭ, ಸಂಗೀತಗಾರರಿಗೆ ಶುಭ, ಮನಸ್ಸಿನ ವ್ಯಾಕುಲತೆ ಅಧಿಕ
ಮಿಥುನ: ಆಧ್ಯಾತ್ಮಿಕ ಗುರುಗಳಿಗೆ ಶುಭ, ರಾಜಕಾರಣಿಗಳಿಗೆ ಅಶುಭ, ಸಾರಿಗೆ ವ್ಯವಹಾರದಲ್ಲಿ ಆತಂಕ
ಕರ್ಕಾಟಕ: ವಿವಾಹ ಕಾಂಕ್ಷಿಗಳಿಗೆ ಶುಭ, ವಾಹನದಿಂದ ತೊಂದರೆ, ಪತ್ನಿಯ ಆರೋಗ್ಯದಲ್ಲಿ ವ್ಯತ್ಯಾಸ
ಸಿಂಹ: ವಿವಾಹ ಕಾರ್ಯ ಮುಂದೂಡಿಕೆ, ಜಿಮ್ ತರಬೇತಿದಾರರಿಗೆ ಆದಾಯ, ಸರ್ಕಾರಿ ನೌಕರರಿಗೆ ತೊಂದರೆ
ಕನ್ಯಾ: ಅತಿಯಾದ ಕೋಪ ಬೇಡ, ನಯ ವಿನಯದಿಂದ ವರ್ತಿಸಿ, ಸದಾ ಕ್ರಿಯಾಶೀಲರಾಗಿರುವಿರಿ
ತುಲಾ: ಶತ್ರುಗಳ ಪರಾಜಯ, ವ್ಯಾಪಾರದಲ್ಲಿ ಲಾಭ, ಹಳೆಯ ಸಾಲದ ಮರುಪಾವತಿ
ವೃಶ್ಚಿಕ: ವಿದ್ಯಾರ್ಥಿಗಳಿಗೆ ಶುಭ, ಉನ್ನತ ಅಧ್ಯಯನಕ್ಕಾಗಿ ಪ್ರವಾಸ, ತಾಂತ್ರಿಕ ವಿದ್ಯಾರ್ಥಿಗಳಿಗೆ
ಧನಸ್ಸು: ಉದ್ಯೋಗ ಕಾಂಕ್ಷಿಗಳಿಗೆ ಲಾಭ, ವಧು-ವರಾನ್ವೇಷಣ ಕೇಂದ್ರದವರಿಗೆ ಆದಾಯ, ಕೀರ್ತಿ ಪ್ರತಿಷ್ಠೆಗಳು ಹೆಚ್ಚುತ್ತವೆ
ಮಕರ: ಆಹಾರ ಪದಾರ್ಥಗಳ ವ್ಯಾಪಾರದಲ್ಲಿ ಲಾಭ, ವಾಹನ ಮಾರಾಟದಲ್ಲಿ ಮಂದಗತಿ, ಆರೋಗ್ಯ ಸಮಸ್ಯೆ
ಕುಂಭ: ಯಂತ್ರೋಪಕರಣಗಳಲ್ಲಿ ಎಚ್ಚರ, ವಿದ್ಯಾರ್ಥಿಗಳಿಗೆ ಯಶಸ್ಸು, ಕೆಲಸಗಳ ಬಗ್ಗೆ ಗಮನವಿರಲಿ,
ಮೀನ: ಕೋರ್ಟು ಕಚೇರಿ ಕೆಲಸಗಳು ಸ್ಥಗಿತ, ಧೈರ್ಯದಿಂದ ಕೆಲಸಗಳಲ್ಲಿ ಯಶಸ್ಸು, ವ್ಯಾಪಾರಗಳಲ್ಲಿ ಮಂದಗತಿ
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…