Featured

ಅತಿಯಾದ ಕೋಪ ಬೇಡ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಅತಿಯಾದ ಕೋಪ ಬೇಡ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ವಕೀಲರಿಗೆ ಉತ್ತಮ ಆದಾಯ, ವಿದ್ಯಾರ್ಥಿಗಳಿಗೆ ಅಶುಭ ದೈಹಿಕ ವ್ಯಾಯಾಮ ಅವಶ್ಯಕ, ಪರಿಹಾರ ಅಮ್ಮನವರಿಗೆ ಪುಷ್ಪಾರ್ಚನೆ ಮಾಡಿಸಿ

ವೃಷಭ: ಕಲಾವಿದರಿಗೆ ಶುಭ, ಸಂಗೀತಗಾರರಿಗೆ ಶುಭ, ಮನಸ್ಸಿನ ವ್ಯಾಕುಲತೆ ಅಧಿಕ

ಮಿಥುನ: ಆಧ್ಯಾತ್ಮಿಕ ಗುರುಗಳಿಗೆ ಶುಭ, ರಾಜಕಾರಣಿಗಳಿಗೆ ಅಶುಭ, ಸಾರಿಗೆ ವ್ಯವಹಾರದಲ್ಲಿ ಆತಂಕ

ಕರ್ಕಾಟಕ: ವಿವಾಹ ಕಾಂಕ್ಷಿಗಳಿಗೆ ಶುಭ, ವಾಹನದಿಂದ ತೊಂದರೆ, ಪತ್ನಿಯ ಆರೋಗ್ಯದಲ್ಲಿ ವ್ಯತ್ಯಾಸ

ಸಿಂಹ: ವಿವಾಹ ಕಾರ್ಯ ಮುಂದೂಡಿಕೆ, ಜಿಮ್ ತರಬೇತಿದಾರರಿಗೆ ಆದಾಯ, ಸರ್ಕಾರಿ ನೌಕರರಿಗೆ ತೊಂದರೆ

ಕನ್ಯಾ: ಅತಿಯಾದ ಕೋಪ ಬೇಡ, ನಯ ವಿನಯದಿಂದ ವರ್ತಿಸಿ, ಸದಾ ಕ್ರಿಯಾಶೀಲರಾಗಿರುವಿರಿ

ತುಲಾ: ಶತ್ರುಗಳ ಪರಾಜಯ, ವ್ಯಾಪಾರದಲ್ಲಿ ಲಾಭ, ಹಳೆಯ ಸಾಲದ ಮರುಪಾವತಿ

ವೃಶ್ಚಿಕ: ವಿದ್ಯಾರ್ಥಿಗಳಿಗೆ ಶುಭ, ಉನ್ನತ ಅಧ್ಯಯನಕ್ಕಾಗಿ ಪ್ರವಾಸ, ತಾಂತ್ರಿಕ ವಿದ್ಯಾರ್ಥಿಗಳಿಗೆ

ಧನಸ್ಸು: ಉದ್ಯೋಗ ಕಾಂಕ್ಷಿಗಳಿಗೆ ಲಾಭ, ವಧು-ವರಾನ್ವೇಷಣ ಕೇಂದ್ರದವರಿಗೆ ಆದಾಯ, ಕೀರ್ತಿ ಪ್ರತಿಷ್ಠೆಗಳು ಹೆಚ್ಚುತ್ತವೆ

ಮಕರ: ಆಹಾರ ಪದಾರ್ಥಗಳ ವ್ಯಾಪಾರದಲ್ಲಿ ಲಾಭ, ವಾಹನ ಮಾರಾಟದಲ್ಲಿ ಮಂದಗತಿ, ಆರೋಗ್ಯ ಸಮಸ್ಯೆ

ಕುಂಭ: ಯಂತ್ರೋಪಕರಣಗಳಲ್ಲಿ ಎಚ್ಚರ, ವಿದ್ಯಾರ್ಥಿಗಳಿಗೆ ಯಶಸ್ಸು, ಕೆಲಸಗಳ ಬಗ್ಗೆ ಗಮನವಿರಲಿ,

ಮೀನ: ಕೋರ್ಟು ಕಚೇರಿ ಕೆಲಸಗಳು ಸ್ಥಗಿತ, ಧೈರ್ಯದಿಂದ ಕೆಲಸಗಳಲ್ಲಿ ಯಶಸ್ಸು, ವ್ಯಾಪಾರಗಳಲ್ಲಿ ಮಂದಗತಿ

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

23 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

23 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago