Featured

ಅತಿಯಾದ ಕೋಪ ಬೇಡ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಅತಿಯಾದ ಕೋಪ ಬೇಡ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ವಕೀಲರಿಗೆ ಉತ್ತಮ ಆದಾಯ, ವಿದ್ಯಾರ್ಥಿಗಳಿಗೆ ಅಶುಭ ದೈಹಿಕ ವ್ಯಾಯಾಮ ಅವಶ್ಯಕ, ಪರಿಹಾರ ಅಮ್ಮನವರಿಗೆ ಪುಷ್ಪಾರ್ಚನೆ ಮಾಡಿಸಿ

ವೃಷಭ: ಕಲಾವಿದರಿಗೆ ಶುಭ, ಸಂಗೀತಗಾರರಿಗೆ ಶುಭ, ಮನಸ್ಸಿನ ವ್ಯಾಕುಲತೆ ಅಧಿಕ

ಮಿಥುನ: ಆಧ್ಯಾತ್ಮಿಕ ಗುರುಗಳಿಗೆ ಶುಭ, ರಾಜಕಾರಣಿಗಳಿಗೆ ಅಶುಭ, ಸಾರಿಗೆ ವ್ಯವಹಾರದಲ್ಲಿ ಆತಂಕ

ಕರ್ಕಾಟಕ: ವಿವಾಹ ಕಾಂಕ್ಷಿಗಳಿಗೆ ಶುಭ, ವಾಹನದಿಂದ ತೊಂದರೆ, ಪತ್ನಿಯ ಆರೋಗ್ಯದಲ್ಲಿ ವ್ಯತ್ಯಾಸ

ಸಿಂಹ: ವಿವಾಹ ಕಾರ್ಯ ಮುಂದೂಡಿಕೆ, ಜಿಮ್ ತರಬೇತಿದಾರರಿಗೆ ಆದಾಯ, ಸರ್ಕಾರಿ ನೌಕರರಿಗೆ ತೊಂದರೆ

ಕನ್ಯಾ: ಅತಿಯಾದ ಕೋಪ ಬೇಡ, ನಯ ವಿನಯದಿಂದ ವರ್ತಿಸಿ, ಸದಾ ಕ್ರಿಯಾಶೀಲರಾಗಿರುವಿರಿ

ತುಲಾ: ಶತ್ರುಗಳ ಪರಾಜಯ, ವ್ಯಾಪಾರದಲ್ಲಿ ಲಾಭ, ಹಳೆಯ ಸಾಲದ ಮರುಪಾವತಿ

ವೃಶ್ಚಿಕ: ವಿದ್ಯಾರ್ಥಿಗಳಿಗೆ ಶುಭ, ಉನ್ನತ ಅಧ್ಯಯನಕ್ಕಾಗಿ ಪ್ರವಾಸ, ತಾಂತ್ರಿಕ ವಿದ್ಯಾರ್ಥಿಗಳಿಗೆ

ಧನಸ್ಸು: ಉದ್ಯೋಗ ಕಾಂಕ್ಷಿಗಳಿಗೆ ಲಾಭ, ವಧು-ವರಾನ್ವೇಷಣ ಕೇಂದ್ರದವರಿಗೆ ಆದಾಯ, ಕೀರ್ತಿ ಪ್ರತಿಷ್ಠೆಗಳು ಹೆಚ್ಚುತ್ತವೆ

ಮಕರ: ಆಹಾರ ಪದಾರ್ಥಗಳ ವ್ಯಾಪಾರದಲ್ಲಿ ಲಾಭ, ವಾಹನ ಮಾರಾಟದಲ್ಲಿ ಮಂದಗತಿ, ಆರೋಗ್ಯ ಸಮಸ್ಯೆ

ಕುಂಭ: ಯಂತ್ರೋಪಕರಣಗಳಲ್ಲಿ ಎಚ್ಚರ, ವಿದ್ಯಾರ್ಥಿಗಳಿಗೆ ಯಶಸ್ಸು, ಕೆಲಸಗಳ ಬಗ್ಗೆ ಗಮನವಿರಲಿ,

ಮೀನ: ಕೋರ್ಟು ಕಚೇರಿ ಕೆಲಸಗಳು ಸ್ಥಗಿತ, ಧೈರ್ಯದಿಂದ ಕೆಲಸಗಳಲ್ಲಿ ಯಶಸ್ಸು, ವ್ಯಾಪಾರಗಳಲ್ಲಿ ಮಂದಗತಿ

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

17 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

17 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

17 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

18 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

18 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

18 hours ago