ಮೇಷ: ಆಹಾರ ವಸ್ತುಗಳ ಉತ್ಪಾದಕರಿಗೆ ಶುಭ, ವಿದ್ಯಾರ್ಥಿಗಳಿಗೆ ಅನುಕೂಲ, ವಿವಾಹದಲ್ಲಿ ಅಡೆ-ತಡೆ.
ವೃಷಭ: ಸಹೋದರರಿಂದ ಅಸಹಕಾರ, ಉದರ ಬಾಧೆ, ಹಳೆಯ ಸಾಲ ಮರುಪಾವತಿ.
ಮಿಥುನ: ಶತ್ರುಗಳ ಸಂಹಾರ, ಸರ್ಕಾರಿ ಕೆಲಸದಲ್ಲಿ ಶುಭ, ತಂದೆ-ತಾಯಿಯರ ಆರೋಗ್ಯದಲ್ಲಿ ಎಚ್ಚರ.
ಕರ್ಕಾಟಕ: ಸಮಸ್ಯೆಗಳು ಬಗೆಹರಿಯುವುದು, ಮನೆಯಲ್ಲಿ ಸಂಭ್ರಮ, ಮಕ್ಕಳಿಂದ ಶುಭವಾರ್ತೆ.
ಸಿಂಹ: ಸಾಲದ ಸೌಲಭ್ಯಗಳು ದೊರೆಯುತ್ತವೆ ದೂರಪ್ರಯಾಣ ಸಂಭವ, ಹಿತಶತ್ರುಗಳ ಬಗ್ಗೆ ಎಚ್ಚರವಿರಲಿ.
ಕನ್ಯಾ: ಮಕ್ಕಳ ಪ್ರಗತಿಗಾಗಿ ಶ್ರಮಿಸಿ, ಅತಿಯಾದ ಆತ್ಮವಿಶ್ವಾಸ ಭಾಧಿಸಬಹುದು, ಅತಿಯಾದ ನಂಬಿಕೆ ಬೇಡ.
ತುಲಾ: ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ ಬರಹಗಾರರಿಗೆ ಶುಭ, ಮಕ್ಕಳೊಂದಿಗೆ ಕಲಹ.
ವೃಶ್ಚಿಕ: ವಾಹನ ಅಪಘಾತದ ಸಂಭವ, ಶತ್ರುಗಳನ್ನು ಎದುರಿಸುವ ಸಾಮಥ್ರ್ಯವಿರುತ್ತದೆ, ಮೇಲಾಧಿಕಾರಿಗಳ ಸಹಾಯವಿರುತ್ತದೆ.
ಧನುಸ್ಸು: ಕೋರ್ಟು ವಿಚಾರದಲ್ಲಿ ಯಶಸ್ಸು, ತೆರಿಗೆ ತಜ್ಞರಿಗೆ ಕೆಲಸದೊತ್ತಡ, ವಿವಾಹ ಯೋಗ.
ಮಕರ: ಮನೋವ್ಯಥೆ ಅಧಿಕವಾಗುವುದು ಪತ್ನಿಯೊಂದಿಗೆ ವಿರಸ, ರಕ್ತವ್ಯಾಧಿ ಕಂಡುಬರುವುದು.
ಕುಂಭ: ಹಿರಿಯರೊಂದಿಗೆ ಕಲಹ, ವಿದ್ಯಾರ್ಥಿಗಳಿಗೆ ಯಶಸ್ಸು ಒಡಹುಟ್ಟಿದವರಿಂದ ಸಹಾಯ ಲಭ್ಯ.
ಮೀನ: ದಾಂಪತ್ಯದಲ್ಲಿ ಸಾಮರಸ್ಯ, ಉದ್ಯೋಗದಲ್ಲಿ ಒತ್ತಡ, ಸಹೋದರರೊಂದಿಗೆ ಜಗಳ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…