Featured

ಅತಿಯಾದ ನಂಬಿಕೆ ಬೇಡ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಅತಿಯಾದ ನಂಬಿಕೆ ಬೇಡ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಆಹಾರ ವಸ್ತುಗಳ ಉತ್ಪಾದಕರಿಗೆ ಶುಭ, ವಿದ್ಯಾರ್ಥಿಗಳಿಗೆ ಅನುಕೂಲ, ವಿವಾಹದಲ್ಲಿ ಅಡೆ-ತಡೆ.

ವೃಷಭ: ಸಹೋದರರಿಂದ ಅಸಹಕಾರ, ಉದರ ಬಾಧೆ, ಹಳೆಯ ಸಾಲ ಮರುಪಾವತಿ.

ಮಿಥುನ: ಶತ್ರುಗಳ ಸಂಹಾರ, ಸರ್ಕಾರಿ ಕೆಲಸದಲ್ಲಿ ಶುಭ, ತಂದೆ-ತಾಯಿಯರ ಆರೋಗ್ಯದಲ್ಲಿ ಎಚ್ಚರ.

ಕರ್ಕಾಟಕ: ಸಮಸ್ಯೆಗಳು ಬಗೆಹರಿಯುವುದು, ಮನೆಯಲ್ಲಿ ಸಂಭ್ರಮ, ಮಕ್ಕಳಿಂದ ಶುಭವಾರ್ತೆ.

ಸಿಂಹ: ಸಾಲದ ಸೌಲಭ್ಯಗಳು ದೊರೆಯುತ್ತವೆ ದೂರಪ್ರಯಾಣ ಸಂಭವ, ಹಿತಶತ್ರುಗಳ ಬಗ್ಗೆ ಎಚ್ಚರವಿರಲಿ.

ಕನ್ಯಾ: ಮಕ್ಕಳ ಪ್ರಗತಿಗಾಗಿ ಶ್ರಮಿಸಿ, ಅತಿಯಾದ ಆತ್ಮವಿಶ್ವಾಸ ಭಾಧಿಸಬಹುದು, ಅತಿಯಾದ ನಂಬಿಕೆ ಬೇಡ.

ತುಲಾ: ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ ಬರಹಗಾರರಿಗೆ ಶುಭ, ಮಕ್ಕಳೊಂದಿಗೆ ಕಲಹ.

ವೃಶ್ಚಿಕ: ವಾಹನ ಅಪಘಾತದ ಸಂಭವ, ಶತ್ರುಗಳನ್ನು ಎದುರಿಸುವ ಸಾಮಥ್ರ್ಯವಿರುತ್ತದೆ, ಮೇಲಾಧಿಕಾರಿಗಳ ಸಹಾಯವಿರುತ್ತದೆ.

ಧನುಸ್ಸು: ಕೋರ್ಟು ವಿಚಾರದಲ್ಲಿ ಯಶಸ್ಸು, ತೆರಿಗೆ ತಜ್ಞರಿಗೆ ಕೆಲಸದೊತ್ತಡ, ವಿವಾಹ ಯೋಗ.

ಮಕರ: ಮನೋವ್ಯಥೆ ಅಧಿಕವಾಗುವುದು ಪತ್ನಿಯೊಂದಿಗೆ ವಿರಸ, ರಕ್ತವ್ಯಾಧಿ ಕಂಡುಬರುವುದು.

ಕುಂಭ: ಹಿರಿಯರೊಂದಿಗೆ ಕಲಹ, ವಿದ್ಯಾರ್ಥಿಗಳಿಗೆ ಯಶಸ್ಸು ಒಡಹುಟ್ಟಿದವರಿಂದ ಸಹಾಯ ಲಭ್ಯ.

ಮೀನ: ದಾಂಪತ್ಯದಲ್ಲಿ ಸಾಮರಸ್ಯ, ಉದ್ಯೋಗದಲ್ಲಿ ಒತ್ತಡ, ಸಹೋದರರೊಂದಿಗೆ ಜಗಳ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago