Featured

ಅತ್ತೂರು : ಫೆ. 14ರಂದು ಪರ್ಪಲೆಗಿರಿಯಲ್ಲಿ ಕಲ್ಕುಡ ಕಲ್ಲುರ್ಟಿ ತೂಕತ್ತರಿ ದೈವಗಳ ನೇಮೋತ್ಸವ  -Vishwanews24

ಅತ್ತೂರು : ಫೆ. 14ರಂದು ಪರ್ಪಲೆಗಿರಿಯಲ್ಲಿ ಕಲ್ಕುಡ-ಕಲ್ಲುರ್ಟಿ- ತೂಕತ್ತರಿ ದೈವಗಳ ನೇಮೋತ್ಸವ  -Vishwanews24

ಅತ್ತೂರು: ಇಲ್ಲಿನ ಪರ್ಪಲೆಗಿರಿಯಲ್ಲಿ ಆರಾಧಿಸಿಕೊಂಡು ಬಂದಿರುವ ಶ್ರೀ ಕಲ್ಕುಡ-ಕಲ್ಲುರ್ಟಿ- ತೂಕತ್ತರಿ ಸಪರಿವಾರ ದೈವಗಳ ಸನ್ನಿಧಾನದ ಜೀರ್ಣೋದ್ಧಾರದ ಅಂಗವಾಗಿ ಫೆಬ್ರವರಿ 14ರಂದು ಕಲ್ಕುಡ-ಕಲ್ಲುರ್ಟಿ- ತೂಕತ್ತರಿ ದೈವಗಳ ನೇಮೋತ್ಸವ, ಅಷ್ಟೋತ್ತರ ಶತನಾರಿಕೇಳ ಮಹಾಗಣಪತಿ ಯಾಗ, ಸಂಜೀವಿನಿ ಮಹಾಮೃತ್ಯುಂಜಯ ಯಾಗ ಹಾಗೂ ರುದ್ರ ಹೋಮ ನಡೆಯಲಿದೆ.

ಅಂದು ಬಿಳಿಗ್ಗೆ 8ರಿಂದ ಮಹಾಗಣಪತಿ ಯಾಗ, ಮಹಾಮೃತ್ಯುಂಜಯ ಯಾಗ ಹಾಗೂ ರುದ್ರ ಹೋಮ ನೆರವೇರಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 8ಗಂಟೆಗೆ ಕಲ್ಕುಡ-ಕಲ್ಲುರ್ಟಿ-ತೂಕತ್ತರಿ ದೈವಗಳ ನೇಮೋತ್ಸವ ಜರುಗಲಿದೆ ಎಂದು ಹಿಂದು ಜಾಗರಣ ವೇದಿಕೆ ಕಾರ್ಕಳ ತಾಲೂಕು ಹಾಗೂ ಅತ್ತೂರು ಕೃಷ್ಣಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

ಪರ್ಪಲೆಗಿರಿ ಅತ್ತೂರು ಕಾರ್ಕಳ ಇಲ್ಲಿ ಫೆಬ್ರವರಿ 14 ರಂದು ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳ ಸಮಯ ಸೂಚಿ

ಪ್ರಾತಃಕಾಲ 7:30 : ಮಹಾ ಮೃತ್ಯುಂಜಯ ಹೋಮ ಶತ ನಾರಿಕೇಳ ಹೋಮ ಮತ್ತು ರುದ್ರ ಹೋಮಕ್ಕೆ ಸಂಕಲ್ಪ

8.00: ದೈವಗಳ ಪ್ರತಿಷ್ಠಾ ವಿಧಿ ಆರಂಭ

9.00 : ಪ್ರಧಾನ ಸಾನಿಧ್ಯ ಸಂಕಲ್ಪಿತ ಪ್ರಾಕೃತಿಕ ಜಲ ಶಿಲೆಗಳ ಮತ್ತು ಆಯುಧಗಳ ಭವ್ಯ ಶೋಭಾಯಾತ್ರೆ

10:30 ಶ್ರೀ ಕಲ್ಕುಡ ಕಲ್ಲುರ್ಟಿ ತೂಕತ್ತೇರಿ ದೈವಗಳ ಪ್ರತಿಷ್ಠೆ

11.30 ರುದ್ರಹೋಮ ಶತ ನಾರಿಕೇಳ ಹೋಮ ಮತ್ತು ಮಹಾ ಮೃತ್ಯುಂಜಯ ಯಾಗದ ಪೂರ್ಣಾಹುತಿ

12 30: ಪಲ್ಲಪೂಜೆ ಅನ್ನಸಂತರ್ಪಣೆ ಆರಂಭ

6.30 : ದೈವಗಳ ಭಂಡಾರ ಹಿಡಿಯುವುದು

7.30: ಮಹರ್ಷಿ ಆನಂದ ಗುರೂಜಿ ಅವರಿಂದ ಆಶೀರ್ವಚನ

9.00: ದೈವಗಳ ನೇಮೋತ್ಸವ ಆರಂಭ

ಕಾರ್ಕಳ : ಸೌಕೂರು ಮೇಳದ ಭಾಗವತ ಡಾ. ರವಿ ಸೂರಾಲು ಅವರಿಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

15 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

16 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

16 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

16 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

16 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

17 hours ago