Featured

ಅತ್ತೂರು : ಫೆ. 14ರಂದು ಪರ್ಪಲೆಗಿರಿಯಲ್ಲಿ ಕಲ್ಕುಡ ಕಲ್ಲುರ್ಟಿ ತೂಕತ್ತರಿ ದೈವಗಳ ನೇಮೋತ್ಸವ  -Vishwanews24

ಅತ್ತೂರು : ಫೆ. 14ರಂದು ಪರ್ಪಲೆಗಿರಿಯಲ್ಲಿ ಕಲ್ಕುಡ-ಕಲ್ಲುರ್ಟಿ- ತೂಕತ್ತರಿ ದೈವಗಳ ನೇಮೋತ್ಸವ  -Vishwanews24

ಅತ್ತೂರು: ಇಲ್ಲಿನ ಪರ್ಪಲೆಗಿರಿಯಲ್ಲಿ ಆರಾಧಿಸಿಕೊಂಡು ಬಂದಿರುವ ಶ್ರೀ ಕಲ್ಕುಡ-ಕಲ್ಲುರ್ಟಿ- ತೂಕತ್ತರಿ ಸಪರಿವಾರ ದೈವಗಳ ಸನ್ನಿಧಾನದ ಜೀರ್ಣೋದ್ಧಾರದ ಅಂಗವಾಗಿ ಫೆಬ್ರವರಿ 14ರಂದು ಕಲ್ಕುಡ-ಕಲ್ಲುರ್ಟಿ- ತೂಕತ್ತರಿ ದೈವಗಳ ನೇಮೋತ್ಸವ, ಅಷ್ಟೋತ್ತರ ಶತನಾರಿಕೇಳ ಮಹಾಗಣಪತಿ ಯಾಗ, ಸಂಜೀವಿನಿ ಮಹಾಮೃತ್ಯುಂಜಯ ಯಾಗ ಹಾಗೂ ರುದ್ರ ಹೋಮ ನಡೆಯಲಿದೆ.

ಅಂದು ಬಿಳಿಗ್ಗೆ 8ರಿಂದ ಮಹಾಗಣಪತಿ ಯಾಗ, ಮಹಾಮೃತ್ಯುಂಜಯ ಯಾಗ ಹಾಗೂ ರುದ್ರ ಹೋಮ ನೆರವೇರಲಿದೆ. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 8ಗಂಟೆಗೆ ಕಲ್ಕುಡ-ಕಲ್ಲುರ್ಟಿ-ತೂಕತ್ತರಿ ದೈವಗಳ ನೇಮೋತ್ಸವ ಜರುಗಲಿದೆ ಎಂದು ಹಿಂದು ಜಾಗರಣ ವೇದಿಕೆ ಕಾರ್ಕಳ ತಾಲೂಕು ಹಾಗೂ ಅತ್ತೂರು ಕೃಷ್ಣಗಿರಿ ಕಲ್ಕುಡ ದೈವಸ್ಥಾನ ಟ್ರಸ್ಟ್ ಪ್ರಕಟಣೆಯಲ್ಲಿ ತಿಳಿಸಿದೆ.

ಪರ್ಪಲೆಗಿರಿ ಅತ್ತೂರು ಕಾರ್ಕಳ ಇಲ್ಲಿ ಫೆಬ್ರವರಿ 14 ರಂದು ನಡೆಯಲಿರುವ ಧಾರ್ಮಿಕ ಕಾರ್ಯಕ್ರಮಗಳ ಸಮಯ ಸೂಚಿ

ಪ್ರಾತಃಕಾಲ 7:30 : ಮಹಾ ಮೃತ್ಯುಂಜಯ ಹೋಮ ಶತ ನಾರಿಕೇಳ ಹೋಮ ಮತ್ತು ರುದ್ರ ಹೋಮಕ್ಕೆ ಸಂಕಲ್ಪ

8.00: ದೈವಗಳ ಪ್ರತಿಷ್ಠಾ ವಿಧಿ ಆರಂಭ

9.00 : ಪ್ರಧಾನ ಸಾನಿಧ್ಯ ಸಂಕಲ್ಪಿತ ಪ್ರಾಕೃತಿಕ ಜಲ ಶಿಲೆಗಳ ಮತ್ತು ಆಯುಧಗಳ ಭವ್ಯ ಶೋಭಾಯಾತ್ರೆ

10:30 ಶ್ರೀ ಕಲ್ಕುಡ ಕಲ್ಲುರ್ಟಿ ತೂಕತ್ತೇರಿ ದೈವಗಳ ಪ್ರತಿಷ್ಠೆ

11.30 ರುದ್ರಹೋಮ ಶತ ನಾರಿಕೇಳ ಹೋಮ ಮತ್ತು ಮಹಾ ಮೃತ್ಯುಂಜಯ ಯಾಗದ ಪೂರ್ಣಾಹುತಿ

12 30: ಪಲ್ಲಪೂಜೆ ಅನ್ನಸಂತರ್ಪಣೆ ಆರಂಭ

6.30 : ದೈವಗಳ ಭಂಡಾರ ಹಿಡಿಯುವುದು

7.30: ಮಹರ್ಷಿ ಆನಂದ ಗುರೂಜಿ ಅವರಿಂದ ಆಶೀರ್ವಚನ

9.00: ದೈವಗಳ ನೇಮೋತ್ಸವ ಆರಂಭ

ಕಾರ್ಕಳ : ಸೌಕೂರು ಮೇಳದ ಭಾಗವತ ಡಾ. ರವಿ ಸೂರಾಲು ಅವರಿಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ ಪ್ರದಾನ -Vishwanews24

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

3 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago