ಹಾಸನ: ರಾಜ್ಯಕ್ಕೆ, ಜಿಲ್ಲೆಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರದ್ದೇಯಾದ ಕೊಡುಗೆ ಕೊಟ್ಟಿದ್ದಾರೆ. ಆದ್ದರಿಂದ ಸೂರಜ್ ರೇವಣ್ಣ ಗೆಲ್ತಾರೆಂಬ ವಿಶ್ವಾಸವಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿಕೆ ನೀಡಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊಳೆನರಸೀಪುರ ಪುರಸಭೆ ಮತಗಟ್ಟೆಯಲ್ಲಿ ಮತದಾನ ಮಾಡಿದ್ದೀನಿ. ಅತ್ಯಧಿಕ ಮತಗಳಿಂದ ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಗೆಲ್ತಾರೆಂಬ ವಿಶ್ವಾಸವಿದೆ. ಒಳ್ಳೆಯ ಕೆಲಸ, ದೈವ ಭಕ್ತಿ, ಜಿಲ್ಲೆಯಲ್ಲಿ ದೇವೇಗೌಡರ ಆಶೀರ್ವಾದ, ಹದಿನಾಲ್ಕು ತಿಂಗಳಲ್ಲಿ ಕುಮಾರಸ್ವಾಮಿ ಮಾಡಿದ ಕೆಲಸದಿಂದ ಜೆಡಿಎಸ್ ಅಭ್ಯರ್ಥಿ ಗೆಲ್ಲುತ್ತಾರೆ.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…