ಬೆಂಗಳೂರು : ತನ್ನ ಸಹ ಕಲಾವಿದಯ ಮೇಲೆ ಅತ್ಯಾಚಾರ ಎಸೆಗಿರುವ ಆರೋಪದ ಮೇಲೆ ಇದೀಗ ಕಿರುತೆರೆ ನಟ ಮಡೇನೂರು ಮನು ವಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 3ನೇ ACMM ಕೋರ್ಟ್ ಆದೇಶ ಹೊರಡಿಸಿದೆ.
5 ದಿನಗಳ ಪೊಲಿಸ್ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಇಂದು ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಲತ್ತಹಳ್ಳಿಯಲ್ಲಿ ಮನುಗೆ ಮೆಡಿಕಲ್ ಟೆಸ್ಟ್ ಮಾಡಿಸಲಾಯಿತು. ಮೆಡಿಕಲ್ ಟೆಸ್ಟ್ ನಡೆದ ಬಳಿಕ ಪೊಲೀಸರು ಮಧ್ಯಾಹ್ನ 3ನೇ ಎಸಿಎಂಎಂ ಕೋರ್ಟ್ಗೆ ಹಾಜರು ಪಡಿಸಿದರು. ಈ ವೇಳೆ ನ್ಯಾಯಾಧೀಶರು ಮನು ಪರ ವಕೀಲರಿಗೆ ಕೆಲ ಪ್ರಶ್ನೆ ಕೇಳಿದರು.
ಈ ಪ್ರಶ್ನೆಗೆ, ನನ್ನ ಕಕ್ಷಿದಾರರು ರಿಯಾಲಿಟಿ ಶೋನಲ್ಲಿ ಅಭಿನಯಿಸಿದ್ದಾರೆ. ಮದುವೆಯಾಗಿದೆ, ಆದರೆ ದೂರುದಾರೆ ಬೇರೆಯವರು ಎಂದು ಉತ್ತರ ನೀಡಿದರು. ದೂರುದಾರೆಗೆ ಮದುವೆ ಆಗಿದ್ಯಾ ಎಂದು ಕೇಳಿದ್ದಕ್ಕೆ ಸಂತ್ರಸ್ತೆಯ ಪರ ವಕೀಲೆ ಮೊಬೈಲ್ನಲ್ಲಿರುವ ಕೆಲ ವಿಡಿಯೋವನ್ನು ನ್ಯಾಯಾಲಯಕ್ಕೆ ನೀಡಿದರು. ಅಂತಿಮವಾಗಿ ಕೋರ್ಟ್ 14 ದಿನಗಳ ಕಾಲ ಮನುವನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…