ಪರಪ್ಪನ ಅಗ್ರಹಾರ ಜೈಲು ಸೇರಿ ನ್ಯಾಯಾಂಗ ಬಂಧನದಲ್ಲಿದ್ದ ಮನು ಇಂದು ರಿಲೀಸ್ ಆದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಶಿವಣ್ಣ, ದರ್ಶನ್ ಹಾಗೂ ಧ್ರುವ ಸರ್ಜಾ ಬಗ್ಗೆ ಮಾತನಾಡಿರುವ ಆಡಿಯೋ ನನ್ನದಲ್ಲ. ನಾನು ಮೊದಲು ಶಿವಣ್ಣ ಅವರನ್ನು ಭೇಟಿ ಮಾಡಿ ಅವರಿಗೆ ನಡೆದ ಎಲ್ಲಾ ಘಟನೆಯನ್ನು ತಿಳಿಸುತ್ತೇನೆ. ಮೂರು ವರ್ಷಗಳ ಶ್ರಮವನ್ನು ಹಾಳು ಮಾಡಿದ್ದಾರೆ. ಐದಾರು ಮಂದಿ ಸೇರಿಕೊಂಡು ನನ್ನ ಮೇಲೆ ಪ್ಲಾನ್ ಮಾಡಿ ಈ ರೀತಿ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸಾಕಷ್ಟು ಅಡೆತಡೆಗಳ ನಡುವೆ ಸಿನಿಮಾ ರಿಲೀಸ್ ಆಯ್ತು. ನನ್ನ ವಿರುದ್ಧ ಪ್ರತಿ ಹಂತದಲ್ಲಿಯೂ ಷಡ್ಯಂತ್ರ ನಡೆದಿದೆ. ಸಿನಿಮಾ ರಿಲೀಸ್ಗೂ ಮೊದಲೇ ಕುಣಿಗಲ್ ಬಳಿ ಮೊಟ್ಟೆ ಹೊಡೆದಿದ್ದಾರೆ. ನನ್ನ ಮೇಲೆ ಹಲ್ಲೆ ನಡೆಸಿ ಬಟ್ಟೆಗಳನ್ನು ಹರಿದಿದ್ದಾರೆ. ಅವರೇ ನನ್ನ ಮೇಲೆ ಕೇಸ್ ಮಾಡಿದ್ದಾರೆ. ಏನೇ ಆದರೂ ಕಲೆ ತಾಯಿ ಶಾರದೆ ಕೈ ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.
ಅತ್ಯಾಚಾರ ಕೇಸ್ನಲ್ಲಿ ಕಾನೂನು ಹೋರಾಟ ಮಾಡುತ್ತೇನೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ ಎಂದು ಮನು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…