ಬೆಂಗಳೂರು : ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣಗೆ ಕೋರ್ಟ್ ಶಾಕ್ ನೀಡಿದ್ದು, ಪ್ರಜ್ವಲ್ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣನ ಎಸ್ ಐಟಿ ಕಸ್ಟಡಿ ಇಂದು ಅಂತ್ಯವಾಗಿದ್ದು. ಹೀಗಾಗಿ ಆರೋಪಿಯನ್ನು ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ಹಾಗೂ ಸಿಐಡಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣದ ತನಿಖೆ ಪೂರ್ಣಗೊಂಡಿದೆ. ಅಲ್ಲದೇ, ಈಗ ಸಿಐಡಿಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಕಸ್ಟಡಿಗೆ ಎಸ್ ಐಟಿ ಕಸ್ಟಡಿಗೆ ಪಡೆದಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…