Featured

ಅತ್ಯುತ್ತಮ ವಿದೇಶಿ ಭಾಷೆ ಚಿತ್ರ ಹಾಗೂ ಹಾಡು- ಕ್ರಿಟಿಕ್ಸ್‌ ಚಾಯ್ಸ್‌ ಅವಾರ್ಡ್‌ ಗಳಿಸಿದ RRR – Vishwanews24

ಅತ್ಯುತ್ತಮ ವಿದೇಶಿ ಭಾಷೆ ಚಿತ್ರ ಹಾಗೂ ಹಾಡು- ಕ್ರಿಟಿಕ್ಸ್‌ ಚಾಯ್ಸ್‌ ಅವಾರ್ಡ್‌ ಗಳಿಸಿದ RRR

ಹೊಸದಿಲ್ಲಿ: ದೇಶಕ್ಕೇ ಪ್ರಥಮ ಬಾರಿಗೆ ಗೋಲ್ಡನ್‌ ಗ್ಲೋಬ್‌ ಪ್ರಶಸ್ತಿಯನ್ನು ಇತ್ತೀಚೆಗೆ ಪಡೆದುಕೊಂಡ ರಾಜಮೌಳಿ ಅವರ ಆರ್ ಆರ್‌ಆರ್‌ (RRR) ಚಲನಚಿತ್ರ ಇದೀಗ ಲಾಸ್‌ ಏಂಜಲಿಸ್‌ನ ಫೇರ್‌ಮೊಂಟ್‌ ಸೆಂಚುರಿ ಪ್ಲಾಝಾದಲ್ಲಿ ನಡೆದ ಸಮಾರಂಭದಲ್ಲಿ ಅತ್ಯುತ್ತಮ ವಿದೇಶಿ ಭಾಷೆ ಚಲನಚಿತ್ರಕ್ಕಾಗಿ ಕ್ರಿಟಿಕ್ಸ್‌ ಚಾಯ್ಸ್‌ ಅವಾರ್ಡ್‌ ಗಳಿಸಿದರೆ ಚಿತ್ರದಲ್ಲಿ ಜೂನಿಯರ್‌ ಎನ್‌ಟಿಆರ್‌ ಮತ್ತು ರಾಮ್‌ಚರಣ್‌ ಅಭಿನಯದಲ್ಲಿ ಮೂಡಿ ಬಂದ ʼನಾಟು ನಾಟುʼ ಹಾಡಿಗೆ ಅತ್ಯುತ್ತಮ ಹಾಡು ಕ್ರಿಟಿಕ್ಸ್‌ ಚಾಯ್ಸ್‌ ಅವಾರ್ಡ್‌ ದೊರಕಿದೆ.

ಕ್ರಿಟಿಕ್ಸ್‌ ಚಾಯ್ಸ್‌ ಅವಾರ್ಡ್‌ಗೆ ಆರ್‌ಆರ್‌ಆರ್‌ ಇತರ ಚಿತ್ರಗಳಾದ ʻಆಲ್‌ ಕ್ವೈಟ್‌ ಆನ್‌ ದಿ ವೆಸ್ಟರ್ನ್‌ ಫ್ರಂಟ್‌,ʼ ʼಆರ್ಜೆಂಟಿನಾ 1985,ʼ ʼಬಾರ್ಡೊ,ʼ ʼಫಾಲ್ಸ್‌ ಕ್ರಾನಿಕಲ್‌ ಆಫ್‌ ಎ ಹ್ಯಾಂಡ್‌ಫುಲ್‌ ಟ್ರುತ್‌ʼ ಇವುಗಳೆದುರು ಸ್ಪರ್ಧಿಸಿತ್ತು.

ಎಸ್‌ಎಸ್‌ ರಾಜಮೌಳಿ ಮತ್ತವರ ಪುತ್ರ ಎಸ್‌ ಎಸ್‌ ಕಾರ್ತಿಕೇಯ ಅವರು ವೇದಿಕೆಗೆ ತೆರಳಿ ಈ ಪ್ರಶಸ್ತಿ ಸ್ವೀಕರಿಸಿದರು. ಈ ಕುರಿತು 28ನೇ ಕ್ರಿಟಿಕ್ಸ್‌ ಚಾಯ್ಸ್‌ ಅವಾರ್ಡ್ಸ್‌ ಇದರ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ ಕೂಡ ಟ್ವೀಟ್‌ ಮಾಡಿ RRR ತಂಡಕ್ಕೆ ಅಭಿನಂದನೆ ಸಲ್ಲಿಸಿದೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago