ಕಾಪು: ಸುಮಾರು ಒಂದು ಕೋಟಿ ವೆಚ್ಚದಲ್ಲಿ ಪಡುಬಿದ್ರಿ ಬಂಟರ ಸಂಘ ಹಾಗೂ ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ ನಿರ್ಮಾಣಗೊಂಡ ಪಡುಬಿದ್ರಿ ಬಂಟರ ಚಾವಡಿ ಸಭಾಂಗಣ-ಕೃಷ್ಣಸುಧಾಮ ವೇದಿಕೆ ಅದ್ದೂರಿ ಉದ್ಘಾಟನೆಗೊಂಡಿತು.
ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾಗಿರುವ ನಿಟ್ಟೆ ವಿನಯ್ ಹೆಗ್ಡೆ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟರ ಸಂಘ ಪಡುಬಿದ್ರಿ ಅಧ್ಯಕ್ಷ ಡಾ ಐಕಳ ಬಾವ ಡಾ.ದೇವಿಪ್ರಸಾದ್ ಶೆಟ್ಟಿ, ಬೋಳ ರಘುರಾಮ್ ಕೆ.ಶೆಟ್ಟಿ, ಕೃಷ್ಣ ವೈ ಶೆಟ್ಟಿ,ಡಾ.ಎಮ್ ಎನ್ ರಾಜೇಂದ್ರ ಕುಮಾರ್, ಐಕಳ ಹರೀಶ್ ಶೆಟ್ಟಿ, ಅಜಿತ್ ಕುಮಾರ್ ರೈ ಮಾಲಾಡಿ,ಅಶೋಕ್ ಆರ್ ಶೆಟ್ಟಿ, ಎರ್ಮಾಳ್ ಚಂದ್ರಹಾಸ್ ಶೆಟ್ಟಿ,ಬಾಸ್ಕರ್ ಶೆಟ್ಟಿ, ಜಯರಾಜ್ ಹೆಗ್ಡೆ,ವೈ ಶಶಿದರ್ ಶೆಟ್ಟಿ,ಸಾಂತೂರ್ ಭಾಸ್ಕರ್ ಶೆಟ್ಟಿ, ಶಾಸಕರಾದ ಲಾಲಾಜಿ ಆರ್ ಮೆಂಡನ್,ಶ್ರೀಮತಿ ಭವಾನಿ ಆರ್ ಶೆಟ್ಟಿ, ಶ್ರೀ ಉಮಾ ಕೆ
ಶೆಟ್ಟಿ, ಶ್ರೀಮತಿ ಸಾರಿಕ ಸಿ ಶೆಟ್ಟಿ, ಪ್ರಕಾಶ್ ಶೆಟ್ಟಿ ಪಡುಹಿತ್ಲು,ರವಿ ಶೆಟ್ಟಿ ಗುಂಡ್ಲಾಡಿ,ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ವರದಿ: ಪುರುಷೋತ್ತಮ ಸಾಲಿಯಾನ್ ಮೂಳೂರು
ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…
ಬೆಂಗಳೂರು: ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…