Featured

ಅದ್ಧೂರಿಯಾಗಿ ಉಡುಪಿಯಲ್ಲಿ ಲೋಕಾರ್ಪಣೆಗೊಂಡ “ವಿವೇಜಾ” ಬ್ರಾಂಡ್ ಆರೋಗ್ಯ ಪೇಯ : vishwanews24

ಅದ್ಧೂರಿಯಾಗಿ ಉಡುಪಿಯಲ್ಲಿ ಲೋಕಾರ್ಪಣೆಗೊಂಡ “ವಿವೇಜಾ” ಬ್ರಾಂಡ್ ಆರೋಗ್ಯ ಪೇಯ : vishwanews24

ಉಡುಪಿ: ರಿಯಲ್‌ ಎಂಜಾಯ್ ಪ್ರೈವೇಟ್ ಲಿಮಿಟೆಡ್ ಮುಂಬಯಿ ಇದರ ವಿವೇಜಾ ಎಂಬ ಬ್ರಾಂಡಿನ ಆರೋಗ್ಯ ಪೇಯ ಕರ್ನಾಟಕದಲ್ಲಿ ಪ್ರಪ್ರಥಮ ಬಾರಿಗೆ ಉಡುಪಿ ಮಣಿಪಾಲ್ ಇನ್ ಖಾಸಗಿ ಹೋಟೆಲ್ ನಲ್ಲಿ ದಿನಾಂಕ 20 ಫೆಬ್ರವರಿ ಆದಿತ್ಯವಾರ ಅದ್ಧೂರಿಯಾಗಿ ಲೋಕಾರ್ಪಣೆಗೊಂಡಿತು.

ಕಾರ್ಯಕ್ರಮವನ್ನು ಸಂಸ್ಥೆಯ ಮುಖ್ಯಸ್ಥೆ ಕುಮಾರಿ ಬಿಶಾಕ ಕುಮಾರಿ ಉದ್ಘಾಟಿಸಿ ಮಾತನಾಡಿ ” ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕು ಅದರ ಜತೆಗೆ ಜನರಿಗೆ ಉಪಕಾರ ಆಗಬೇಕೆಂಬ ಕನಸು ಇದೀಗ ನನಸಾಗುವ ಸಮಯ ಬಂದಿದೆ ಎಂದು ನಂಬಿದ್ದೇನೆ ಇವತ್ತು ಬಿಡುಗಡೆಯಾದ ಆರೋಗ್ಯ ಪೇಯ ಅತ್ಯಂತ ಉತ್ತಮ‌ ಪರಿಣಾಮಕಾರಿಯಾಗಿದೆ – ಮನುಷ್ಯನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಈ ಪೇಯ ಪಾತ್ರ ವಹಿಸುತ್ತದೆ.
ಈ‌ ಕಂಪನಿಯ ಜತೆಗೆ ಬರಬೇಕೆನ್ನುವವರು ಜತೆಜತೆಯಾಗಿ ಹೆಜ್ಜೆಯನ್ನಿಡುವ ಮುಖಾಂತರ ಹೊಸ ಮೈಲಿಗಲ್ಲನ್ನು ಮುಟ್ಟುವಲ್ಲಿ ಯಶಸ್ವಿಯಾಗಬಹುದು ಮಾತ್ರವಲ್ಲದೆ ಒಟ್ಟು 12 ರಾಜ್ಯದಲ್ಲಿ ಈ ಪ್ರಾಡಕ್ಟ್ ಮಾರ್ಕೆಟಿಂಗ್ ಮಾಡಲಿಕ್ಕಿದ್ದು ಅತ್ಯಂತ ಸಾವಯವ ಆರೋಗ್ಯ ಪೇಯಾವಾಗಿದ್ದು ಇದೊಂದು ಹ್ಯುಮಿನಿಟಿ ಪವರ್ ಜಾಸ್ತಿ ಮಾಡಲು ಸಹಕಾರಿಯಾಗುತ್ತೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಯುರ್ವೇದ ವೈದ್ಯೆ ಶ್ರೀಮತಿ ಸಬೀನ ಬಾನು ಉಪಸ್ಥಿತರಿದ್ದು ವಿವೇಜಾ ಆರೋಗ್ಯ ಪೇಯದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಪದ್ಮ ಬೆಲ್ಚಡ,ಶಮನ್ ಮಂಗಳೂರು, ಅಶೋಕ್ ಆಚಾರ್ಯ, ಗಿರೀಶ್ ಬೆಳ್ತಂಗಡಿ ಅರವಿಂದ್ ಮೊದಲಾದವರು ಉಪಸ್ಥಿತರಿದ್ದರು.

 

 

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

5 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

6 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

6 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

7 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

8 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

8 hours ago