ಅದ್ಧೂರಿಯಾಗಿ ಉದ್ಘಾಟನೆಗೊಂಡ ವಿಶ್ವ ಬಂಟರ ಸಮ್ಮಿಲನ.
ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ) ಸಮಸ್ತ ಬಂಟರ ಸಂಘಗಳು ಉಡುಪಿ ಜಿಲ್ಲೆಯ ಕೂಡುವಿಕೆಯಲ್ಲಿ ವಿಶ್ವ ಬಂಟರ ಸಮ್ಮಿಲನ ಕಾರ್ಯಕ್ರಮದ ಉದ್ಘಾಟನಾ ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ಆವರಣದಲ್ಲಿ ನಿರ್ಮಿಸಿದ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ವೇದಿಕೆಯಲ್ಲಿ ನಡೆಯಿತು.
ಉದ್ಘಾಟನಾ ಕಾರ್ಯಕ್ರಮವನ್ನು ಒಡಿಯೂರು ಶ್ರೀಗಳು ಮತ್ತು ಸಂತೋಷ್ ಗುರೂಜಿ ,ಹಾಗೂ ಐಕಳ ಹರೀಶ್ ಶೆಟ್ಟಿ,ಇಂದ್ರಾಳಿ ಜಯಕರ್ ಶೆಟ್ಟಿ, ಇತರ ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀಗಳು ಮತ್ತು ಸಂತೋಷ್ ಗುರೂಜಿ ಆಶೀರ್ವಚನ ಮಾಡಿದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…