ಕಾಪು: ರಕ್ಷಣಾಪುರ ಜವನೆರ್ ಕಾಪು ಇವರ ಸಾರಥ್ಯದಲ್ಲಿ “ಕಾಪು ಪಿಲಿ ಪರ್ಬ”:-ಸೀಸನ್ 2 ಹುಲಿ ವೇಷ ಕುಣಿತ ಸ್ಪರ್ಧೆ ಬಂಟರ ಸಂಘದ ಆವರಣದಲ್ಲಿ ಅದ್ಧೂರಿಯಾಗಿ ಉದ್ಘಾಟನೆಗೊಂಡಿತು.
ಗಣ್ಯರಾದ ಕಾಪು ಲಕ್ಷ್ಮೀ ಜನಾರ್ಧನ ದೇಗುಲದ ಪ್ರಧಾನ ತಂತ್ರಿ ಕೊರಂಗ್ರಪಾಡಿ ಶ್ರೀನಿವಾಸ ತಂತ್ರಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುಡ್ಡಪಾನರ,ನಟ ಸತೀಶ್ ಬಂದಲೆ,ಧರ್ಮಗುರು ರೆವರೆಂಡ್ ಫಾಧರ್ ಪ್ರಕಾಶ್ ಅನಿಲ್,ಶಭಿ ಅಹಮದ್ ಖಾಝಿ,ಪ್ರಸಾದ್ ರಾಜ್ ಕಾಂಚನ್,ಅಶೋಕ್ ಕುಮಾರ್ ಕೊಡವೂರು,ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ,ಸಂಸ್ಥೆಯ ಅಧ್ಯಕ್ಷ ನವೀನ್ಚಂದ್ರ ಶೆಟ್ಟಿ ಸೇರಿದಂತೆ ಗಣ್ಯರ ಕೂಡುವಿಕೆಯಲ್ಲಿ ಉದ್ಘಾಟನೆಗೊಂಡಿತು.
ವಿಜೆ ಮಧುರಾಜ್ ಸ್ವಾಗತಿಸಿ, ನಿರೂಪಿಸಿ,ವಂದಿಸಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…