ಬೀದರ್: ಅಧಿಕಾರ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಎಂದರೆ ಅದು ಬಿಜೆಪಿಯವರು ಎಂದು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 100 ಕೋಟಿ ರೂ. ಆಫರ್ ವಿಚಾರವಾಗಿ ಮಾತನಾಡಿದ ಅವರು, ಅಧಿಕಾರದ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಬಿಜೆಪಿಯವರು. ಯಾವ ಮಟ್ಟಕ್ಕೂ ಇಳಿಯಲು ತಯಾರಾಗಿರುತ್ತಾರೆ. ಈ ರಾಜ್ಯದ ಜನರಿಗೆ ಬಿಜೆಪಿ ನಾಯಕರು ಉತ್ತರ ನೀಡಲಿ. 15 ಜನ ಶಾಸಕರನ್ನು ಖರೀದಿ ಮಾಡಿದ್ದು ಎಲ್ಲರಿಗೂ ಗೊತ್ತಿದೆ. ಸಿಎಂ ಆಗಲು 2500 ಕೋಟಿ ರೂ. ಕೊಡಬೇಕು ಎಂದು ಸ್ವತಃ ಯತ್ನಾಳ್ ಹೇಳಿದ್ದರು. ಇನ್ನೂ ಸಚಿವರಾಗಲು 500 ಕೋಟಿ ಕೊಡಬೇಕು ಎಂದು ಹೇಳಿದ್ದರು. ಯತ್ನಾಳ್ ಬಿಜೆಪಿ ವಿರುದ್ಧ ಏನೇ ಹೇಳಿದ್ದರೂ ಅದು ನೂರಕ್ಕೆ ನೂರು ಸತ್ಯವಿದೆ. ಯತ್ನಾಳ್ಗೆ ಏನಾದರೂ ಇಲ್ಲಿಯವರೆಗೆ ನೋಟಿಸ್ ಬಂದಿದೆಯಾ? ಎಂದು ಯತ್ನಾಳ್ ಪರ ಬ್ಯಾಟ್ ಬೀಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…