ಬೀದರ್: ಅಧಿಕಾರ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಎಂದರೆ ಅದು ಬಿಜೆಪಿಯವರು ಎಂದು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಕಾಂಗ್ರೆಸ್ ಶಾಸಕರಿಗೆ ಬಿಜೆಪಿ 100 ಕೋಟಿ ರೂ. ಆಫರ್ ವಿಚಾರವಾಗಿ ಮಾತನಾಡಿದ ಅವರು, ಅಧಿಕಾರದ ದಾಹಕ್ಕಾಗಿ ಏನು ಮಾಡಲು ಹಿಂಜರಿಯದವರು ಬಿಜೆಪಿಯವರು. ಯಾವ ಮಟ್ಟಕ್ಕೂ ಇಳಿಯಲು ತಯಾರಾಗಿರುತ್ತಾರೆ. ಈ ರಾಜ್ಯದ ಜನರಿಗೆ ಬಿಜೆಪಿ ನಾಯಕರು ಉತ್ತರ ನೀಡಲಿ. 15 ಜನ ಶಾಸಕರನ್ನು ಖರೀದಿ ಮಾಡಿದ್ದು ಎಲ್ಲರಿಗೂ ಗೊತ್ತಿದೆ. ಸಿಎಂ ಆಗಲು 2500 ಕೋಟಿ ರೂ. ಕೊಡಬೇಕು ಎಂದು ಸ್ವತಃ ಯತ್ನಾಳ್ ಹೇಳಿದ್ದರು. ಇನ್ನೂ ಸಚಿವರಾಗಲು 500 ಕೋಟಿ ಕೊಡಬೇಕು ಎಂದು ಹೇಳಿದ್ದರು. ಯತ್ನಾಳ್ ಬಿಜೆಪಿ ವಿರುದ್ಧ ಏನೇ ಹೇಳಿದ್ದರೂ ಅದು ನೂರಕ್ಕೆ ನೂರು ಸತ್ಯವಿದೆ. ಯತ್ನಾಳ್ಗೆ ಏನಾದರೂ ಇಲ್ಲಿಯವರೆಗೆ ನೋಟಿಸ್ ಬಂದಿದೆಯಾ? ಎಂದು ಯತ್ನಾಳ್ ಪರ ಬ್ಯಾಟ್ ಬೀಸಿದ್ದಾರೆ.
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…