ನವದೆಹಲಿ: ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತರಿಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಕಡತಕ್ಕೆ ಪ್ರಧಾನಿ ಮೋದಿ ಸಹಿ ಹಾಕಿದ್ದಾರೆ.
ಮೋದಿ ಅವರು ಕಿಸಾನ್ ಸಮ್ಮಾನ್ ನಿಧಿಯ 17ನೇ ಕಂತು ಬಿಡುಗಡೆಗೆ ಅಧಿಕಾರ ನೀಡುವ ತಮ್ಮ ಮೊದಲ ಫೈಲ್ಗೆ ಸಹಿ ಹಾಕಿದರು.
ಒಟ್ಟು 9.3 ಕೋಟಿ ರೈತರಿಗೆ ಹಣ ಸಿಗಲಿದೆ. ಮೋದಿ ಅವರು ಒಟ್ಟು 20,000 ಕೋಟಿ ರೂ. ಹಣ ಬಿಡುಗಡೆಗೆ ಮಾಡುವ ಕಡತಕ್ಕೆ ಸಹಿ ಹಾಕಿದ್ದಾರೆ. 4 ತಿಂಗಳಿಗೊಮ್ಮೆ 2 ಸಾವಿರ ರೂ. ವರ್ಷಕ್ಕೆ 6 ಸಾವಿರ ರೂ. ನಿಧಿಯ ಮೂಲಕ ರೈತರ ಖಾತೆಗೆ ಹಣ ಜಮೆಯಾಗುತ್ತಿದೆ.
ಮೂರನೇ ಬಾರಿ ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಭಾನುವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…