ಮಲಪ್ಪುರಂ: “ಮೆಟ್ರೋ ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ಇ.ಶ್ರೀಧರನ್ ಅವರು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು” ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.
“ಕೇರಳದ ಬಿಜೆಪಿ ಮುಖ್ಯಸ್ಥ ಕೆ.ಸುರೇಂದ್ರನ್ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ವಿಜಯಯಾತ್ರೆಯು ಮಲಪ್ಪುರಂನ ಚಂಗರಮಕುಳಂ ತಲುಪಿದ ಸಂದರ್ಭ ಗುರುವಾರ ರಾತ್ರಿ ಶ್ರೀಧರನ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ” ಎಂದು ನಾಯಕರು ತಿಳಿಸಿದ್ದಾರೆ.
ಶ್ರೀಧರನ್ ಅವರು ಕೇಂದ್ರ ಸಚಿವ ಆರ್.ಕೆ.ಸಿಂಗ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ನಂತರ ಮಾತನಾಡಿದ ಶ್ರೀಧರನ್ ಅವರು, “ಇದು ನನ್ನ ಜೀವನದ ಅತ್ಯುತ್ತಮ ಕ್ಷಣಗಳಲ್ಲಿ ಒಂದಾಗಿದೆ. ಪಕ್ಷದಲ್ಲಿ ಕೆಲಸ ಮಾಡಲು ಅವಕಾಶ ನೀಡಿದ ಸುರೇಂದ್ರನ್ ಅವರಿಗೆ ಧನ್ಯವಾದಗಳು” ಎಂದಿದ್ದಾರೆ.
ಬೆಳ್ತಂಗಡಿ : ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಧರ್ಮಸ್ಥಳದ ಚೇತನಾ ಆಯ್ಕೆ -Vishwanews24
ಮೆಟ್ರೋ ಮ್ಯಾನ್ ಎಂದು ಜನಪ್ರಿಯರಾಗಿರುವ ಶ್ರೀಧರನ್ ಅವರು ಬಿಜೆಪಿ ಸೇರುವುದಾಗಿ ತಿಳಿಸಿದ್ದರು. ಎಪ್ರಿಲ್-ಮೇ ತಿಂಗಳಿನಲ್ಲಿ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿಯೂ ತಿಳಿಸಿದ್ದರು.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…