ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಯುವ ಮೋರ್ಚಾವತಿಯಿಂದ ಗೋವಿಗಾಗಿ ಮೇವು ಕಾರ್ಯಕ್ರಮಡಿ ನೀಲಾವರ ಗೋಶಾಲೆಗೆ ಗೋಗ್ರಾಸ ನೀಡುವ ಶ್ರಮದಾನ ಕಾರ್ಯಕ್ರಮ ಇಂದು ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಪಿಗೆನಗರ ದಲ್ಲಿ ನಡೆಯಿತು.
ನೀಲಾವರದ ಗೋಶಾಲೆಯಲ್ಲಿ ಮೇವಿನ ಅಭಾವ ಉಂಟಾದ ಹಿನ್ನೆಲೆಯಲ್ಲಿ ಪೂಜ್ಯ ಪೇಜಾವರ ಶ್ರೀಗಳ ಮನವಿಯಂತೆ ಸಂಪಿಗೆನಗರದ ರಸ್ತೆ ಬದಿಯ ಹುಲ್ಲನ್ನು ಕಡಿದು ಗೋಶಾಲೆಗೆ ಕಾಪು ಯುವ ಮೋರ್ಚಾದ ವತಿಯಿಂದ ನೀಡಲಾಯಿತು
.ಈ ಸಂದರ್ಭದಲ್ಲಿ ರಾಜೇಶ್ ಕುಂದರ್ ಕಾರ್ಯದರ್ಶಿ ಕಾಪು ಮಂಡಲ,ರವಿ ಸಾಲ್ಯಾನ್ ಅಧ್ಯಕ್ಷರು ಉದ್ಯಾವರ ಮಹಾಶಕ್ತಿ ಕೇಂದ್ರ,ಕಾಪು ಮಂಡಲ ಬಿ.ಜೆ.ಪಿ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ, ಜಿಲ್ಲಾ ಯುವ ಮೋರ್ಚಾದ ಉಪಾಧ್ಯಕ್ಷರಾದ ಸಚಿನ್ ಬೊಳ್ಜೆ,ಕಾಪು ಯುವ ಮೋರ್ಚಾ ಕಾರ್ಯ ದರ್ಶಿ ಸೋನು ಪಾಂಗಾಳ, ಗಣೇಶ್ ಕುಮಾರ್ ಹಿಂದುಳಿದ ಮೋರ್ಚಾದ ಕೋಶಾಧಿಕಾರಿ ಯತೀಶ್ ಮಟ್ಟು ಜಿಲ್ಲಾ ಯುವ ಮೋರ್ಚಾದ ಕೋಶಾಧಿಕಾರಿ ಹಾಗೂ ಉದ್ಯಾವರ ಗ್ರಾಮದ ಬಿ.ಜೆ.ಪಿ ಕಾರ್ಯ ಕರ್ತರು ಉಪಸ್ಥಿತರಿದ್ದರು
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…