ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಯುವ ಮೋರ್ಚಾವತಿಯಿಂದ ಗೋವಿಗಾಗಿ ಮೇವು ಕಾರ್ಯಕ್ರಮಡಿ ನೀಲಾವರ ಗೋಶಾಲೆಗೆ ಗೋಗ್ರಾಸ ನೀಡುವ ಶ್ರಮದಾನ ಕಾರ್ಯಕ್ರಮ ಇಂದು ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಪಿಗೆನಗರ ದಲ್ಲಿ ನಡೆಯಿತು.
ನೀಲಾವರದ ಗೋಶಾಲೆಯಲ್ಲಿ ಮೇವಿನ ಅಭಾವ ಉಂಟಾದ ಹಿನ್ನೆಲೆಯಲ್ಲಿ ಪೂಜ್ಯ ಪೇಜಾವರ ಶ್ರೀಗಳ ಮನವಿಯಂತೆ ಸಂಪಿಗೆನಗರದ ರಸ್ತೆ ಬದಿಯ ಹುಲ್ಲನ್ನು ಕಡಿದು ಗೋಶಾಲೆಗೆ ಕಾಪು ಯುವ ಮೋರ್ಚಾದ ವತಿಯಿಂದ ನೀಡಲಾಯಿತು
.ಈ ಸಂದರ್ಭದಲ್ಲಿ ರಾಜೇಶ್ ಕುಂದರ್ ಕಾರ್ಯದರ್ಶಿ ಕಾಪು ಮಂಡಲ,ರವಿ ಸಾಲ್ಯಾನ್ ಅಧ್ಯಕ್ಷರು ಉದ್ಯಾವರ ಮಹಾಶಕ್ತಿ ಕೇಂದ್ರ,ಕಾಪು ಮಂಡಲ ಬಿ.ಜೆ.ಪಿ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಪಿತ್ರೋಡಿ, ಜಿಲ್ಲಾ ಯುವ ಮೋರ್ಚಾದ ಉಪಾಧ್ಯಕ್ಷರಾದ ಸಚಿನ್ ಬೊಳ್ಜೆ,ಕಾಪು ಯುವ ಮೋರ್ಚಾ ಕಾರ್ಯ ದರ್ಶಿ ಸೋನು ಪಾಂಗಾಳ, ಗಣೇಶ್ ಕುಮಾರ್ ಹಿಂದುಳಿದ ಮೋರ್ಚಾದ ಕೋಶಾಧಿಕಾರಿ ಯತೀಶ್ ಮಟ್ಟು ಜಿಲ್ಲಾ ಯುವ ಮೋರ್ಚಾದ ಕೋಶಾಧಿಕಾರಿ ಹಾಗೂ ಉದ್ಯಾವರ ಗ್ರಾಮದ ಬಿ.ಜೆ.ಪಿ ಕಾರ್ಯ ಕರ್ತರು ಉಪಸ್ಥಿತರಿದ್ದರು
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…