Featured

ಅನಗತ್ಯವಾದ ಬಿಪಿಎಲ್‌ ಕಾರ್ಡ್‌ಗಳನ್ನು ‌ ಹೊಂದಿರುವವರು ವಾಪಾಸ್‌ ನೀಡಿ : ಸಿಎಂ ಬಿಎಸ್ ಯಡಿಯೂರಪ್ಪ -Vishwanews24

ಅನಗತ್ಯವಾದ ಬಿಪಿಎಲ್‌ ಕಾರ್ಡ್‌ಗಳನ್ನು ‌ ಹೊಂದಿರುವವರು ವಾಪಾಸ್‌ ನೀಡಿ : ಸಿಎಂ ಬಿಎಸ್ ಯಡಿಯೂರಪ್ಪ -Vishwanews24

ಕೆಲ ಶ್ರೀಮಂತರು ಬಿಪಿಎಲ್‌ ಕಾರ್ಡುಗಳನ್ನು ಪಡೆದುಕೊಂಡಿದ್ದಾರೆ. ಅಂತವರು ಬಿಪಿಎಲ್‌ ಕಾರ್ಡ್ ಅನ್ನು ವಾಪಾಸ್‌ ನೀಡಬೇಕು..

ಶಿವಮೊಗ್ಗ: “ಬಿಪಿಎಲ್‌ ಕಾರ್ಡ್ ವಿಚಾರವಾಗಿ ಹೆಚ್ಚು ಚರ್ಚಿಸಬೇಕಾದ ಅವಶ್ಯಕತೆ ಇಲ್ಲ. 2017ರ ಮಾನದಂಡವೇ ಮುಂದುವರೆಯುತ್ತದೆ” ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

 

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೆಲ ಶ್ರೀಮಂತರು ಬಿಪಿಎಲ್‌ ಕಾರ್ಡುಗಳನ್ನು ಪಡೆದುಕೊಂಡಿದ್ದಾರೆ. ಅಂತವರು ಬಿಪಿಎಲ್‌ ಕಾರ್ಡ್ ಅನ್ನು ವಾಪಾಸ್‌ ನೀಡಬೇಕು. ಅನಗತ್ಯವಾದ ಬಿಪಿಎಲ್‌ ಕಾರ್ಡ್‌ಗಳನ್ನು ಹಿಂಪಡೆಯಬೇಕು ಎಂದು ಜಿಲ್ಲಾಧಿಕಾರಿಗೆ ಸೂಚಿಸಿದ್ದೇನೆ” ಎಂದು ಹೇಳಿದರು.

ಬಾಹ್ಯಾಕಾಶದಲ್ಲಿ ಭಗವದ್ಗೀತೆ, ಮೋದಿ ಫೋಟೋದೊಂದಿಗೆ ಫೆ.28ರಂದು ಉಪಗ್ರಹ ಮೂಲಕ ರವಾನಿಸಲಿದೆ ಇಸ್ರೋ -Vishwanews24

ಮೀಸಲಾತಿ ಹೋರಾಟದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, “ಈ ಬಗ್ಗೆ ಕಾನೂನು ರೀತಿಯಾಗಿ ಏನು ಕ್ರಮ ತೆಗೆದುಕೊಳ್ಳಬೇಕು ಎನ್ನುವುದನ್ನು ಮಾಡುತ್ತೇನೆ. ಈ ವಿಚಾರದ ಬಗ್ಗೆ ಬೆಂಗಳೂರಿಗೆ ಹೋದ ನಂತರ ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ. ಮುಂವರುವ ದಿನಗಳಲ್ಲಿ ಎಲ್ಲರಿಗೂ ಸಮಾಧಾನವಾಗುವ ರೀತಿಯಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಡುತ್ತೇನೆ” ಎಂದರು.

ಫೆ. 22 ರಿಂದ 6ರಿಂದ 8ನೇ ತರಗತಿವರೆಗೆ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭ : ಸುರೇಶ್ ಕುಮಾರ್ – Vishwanews24

Vishwa News 24

Recent Posts

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

4 minutes ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

15 minutes ago

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ – viswhanews24

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…

41 minutes ago

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ – vishwanews24

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…

45 minutes ago

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ – vishwanews24

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು…

51 minutes ago

ಉಡುಪಿ :ಆ. 27 ರಂದು ನೇರ ಸಂದರ್ಶನ – vishwanews24

ಉಡುಪಿ :ಆ. 27 ರಂದು ನೇರ ಸಂದರ್ಶನ   ಉಡುಪಿ : ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು…

1 hour ago