Featured

ಅನಗತ್ಯ ವಾದಗಳನ್ನು ತಪ್ಪಿಸಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಅನಗತ್ಯ ವಾದಗಳನ್ನು ತಪ್ಪಿಸಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಾತುಗಳನ್ನು ನಿಯಂತ್ರಿಸಿ, ಬಾಕಿ ಕೆಲಸಗಳು ಪೂರ್ಣಗೊಳ್ಳುತ್ತವೆ, ಕೂಲಿ ಕಾರ್ಮಿಕರಿಗೆ ಶುಭ

ವೃಷಭ: ವೃತ್ತಿಯಲ್ಲಿ ಪ್ರಗತಿ, ವಿವಾಹದಲ್ಲಿ ಅಡತಡೆ, ಕಲಾವಿದರಿಗೆ ಶುಭ

ಮಿಥುನ: ಚಲನಚಿತ್ರ ನಿರ್ಮಾಪಕರಿಗೆ ಲಾಭ, ಕೆಲಸಕ್ಕೆ ಪೋಷಕರ ಬೆಂಬಲವಿರುತ್ತದೆ, ಶಿಕ್ಷಣ ಕ್ಷೇತ್ರದವರಿಗೆ ಶುಭ

ಕಟಕ: ಆರೋಗ್ಯದಲ್ಲಿ ಹಿನ್ನಡೆ, ನಿರ್ಧಾರಗಳ ಬಗ್ಗೆ ಎಚ್ಚರಿಕೆ, ಕಠಿಣ ಪರಿಶ್ರಮದ ಅವಶ್ಯಕತೆಯಿದೆ

ಸಿಂಹ: ವಿರೋಧಿಗಳಿಂದ ಕೆಲಸಗಳಲ್ಲಿ ಅಡೆತಡೆ, ಆರೋಗ್ಯವು ಸಹಜವಾಗಿರುತ್ತದೆ, ಜನಸೇವೆ ಕೆಲಸಗಳಿಗೆ ಪ್ರೋತ್ಸಾಹ ಸಿಗುತ್ತದೆ

ಕನ್ಯಾ: ಅನಗತ್ಯ ವಾದಗಳನ್ನು ತಪ್ಪಿಸಿ, ಆದಾಯದಲ್ಲಿ ಏರುಪೇರು, ಲೇವಾದೇವಿ ವ್ಯವಹಾರದಲ್ಲಿ ಲಾಭ, ಪರಿಹರಿಸಿಕೊಳ್ಳಿ

ತುಲಾ: ಪ್ರಭಾವಿ ವ್ಯಕ್ತಿಯ ಸಹಕಾರ, ಸಮಾಜದಲ್ಲಿ ಮನ್ನಣೆ ಸಿಗುತ್ತದೆ ಆತ್ಮೀಯರಿಂದ ಸಂತಸ

ವೃಶ್ಚಿಕ: ವಾಹನಾ ಘಾತದ ಸಂಭವ, ವಿಡಿಯೋಗ್ರಾಫರ್ ಗಳಿಗೆ ಪರ್ವಕಾಲ, ಬರಹಗಾರರಿಗೆ ಸನ್ಮಾನ ಲಭ್ಯ

ಧನು: ಭೂವಿವಾದಗಳು ಪೂರ್ಣಗೊಳ್ಳುತ್ತವೆ, ತೀರ್ಥಯಾತ್ರೆಯ ಯೋಗ, ಪರೀಕ್ಷಾ ಸ್ಪರ್ಧಿಗಳಿಗೆ ಯಶಸ್ಸು

ಮಕರ: ಭೂ ವ್ಯವಹಾರದಲ್ಲಿ ಆದಾಯ, ಕೃಷಿಪರಿಕರಗಳ ವ್ಯಾಪಾರಸ್ಥರಿಗೆ ಲಾಭ ಹೈನುಗಾರಿಕೆಯಲ್ಲಿ ಹಿನ್ನಡೆ

ಕುಂಭ: ಕೆಲಸಗಳಲ್ಲಿ ಅನಗತ್ಯ ವಿಳಂಬ, ಅನಿಲ ವ್ಯಾಪಾರಸ್ಥರಿಗೆ ಲಾಭ, ಹಳೆಯ ಸಾಲ ಮರುಪಾವತಿ ಪರಿಹಾರ

ಮೀನ: ಕಛೇರಿ ಕೆಲಸಗಳಿಂದ ಒತ್ತಡ, ಸರ್ಕಾರಿ ನೌಕರರಿಗೆ ಶುಭ, ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಸರಾಸರಿ

Vishwa News 24

Recent Posts

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

10 minutes ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

2 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

3 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

3 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

4 hours ago

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ -vishwanews24

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…

4 hours ago