Featured

ಅನಗತ್ಯ ವಾದಗಳನ್ನು ತಪ್ಪಿಸಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಅನಗತ್ಯ ವಾದಗಳನ್ನು ತಪ್ಪಿಸಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಾತುಗಳನ್ನು ನಿಯಂತ್ರಿಸಿ, ಬಾಕಿ ಕೆಲಸಗಳು ಪೂರ್ಣಗೊಳ್ಳುತ್ತವೆ, ಕೂಲಿ ಕಾರ್ಮಿಕರಿಗೆ ಶುಭ

ವೃಷಭ: ವೃತ್ತಿಯಲ್ಲಿ ಪ್ರಗತಿ, ವಿವಾಹದಲ್ಲಿ ಅಡತಡೆ, ಕಲಾವಿದರಿಗೆ ಶುಭ

ಮಿಥುನ: ಚಲನಚಿತ್ರ ನಿರ್ಮಾಪಕರಿಗೆ ಲಾಭ, ಕೆಲಸಕ್ಕೆ ಪೋಷಕರ ಬೆಂಬಲವಿರುತ್ತದೆ, ಶಿಕ್ಷಣ ಕ್ಷೇತ್ರದವರಿಗೆ ಶುಭ

ಕಟಕ: ಆರೋಗ್ಯದಲ್ಲಿ ಹಿನ್ನಡೆ, ನಿರ್ಧಾರಗಳ ಬಗ್ಗೆ ಎಚ್ಚರಿಕೆ, ಕಠಿಣ ಪರಿಶ್ರಮದ ಅವಶ್ಯಕತೆಯಿದೆ

ಸಿಂಹ: ವಿರೋಧಿಗಳಿಂದ ಕೆಲಸಗಳಲ್ಲಿ ಅಡೆತಡೆ, ಆರೋಗ್ಯವು ಸಹಜವಾಗಿರುತ್ತದೆ, ಜನಸೇವೆ ಕೆಲಸಗಳಿಗೆ ಪ್ರೋತ್ಸಾಹ ಸಿಗುತ್ತದೆ

ಕನ್ಯಾ: ಅನಗತ್ಯ ವಾದಗಳನ್ನು ತಪ್ಪಿಸಿ, ಆದಾಯದಲ್ಲಿ ಏರುಪೇರು, ಲೇವಾದೇವಿ ವ್ಯವಹಾರದಲ್ಲಿ ಲಾಭ, ಪರಿಹರಿಸಿಕೊಳ್ಳಿ

ತುಲಾ: ಪ್ರಭಾವಿ ವ್ಯಕ್ತಿಯ ಸಹಕಾರ, ಸಮಾಜದಲ್ಲಿ ಮನ್ನಣೆ ಸಿಗುತ್ತದೆ ಆತ್ಮೀಯರಿಂದ ಸಂತಸ

ವೃಶ್ಚಿಕ: ವಾಹನಾ ಘಾತದ ಸಂಭವ, ವಿಡಿಯೋಗ್ರಾಫರ್ ಗಳಿಗೆ ಪರ್ವಕಾಲ, ಬರಹಗಾರರಿಗೆ ಸನ್ಮಾನ ಲಭ್ಯ

ಧನು: ಭೂವಿವಾದಗಳು ಪೂರ್ಣಗೊಳ್ಳುತ್ತವೆ, ತೀರ್ಥಯಾತ್ರೆಯ ಯೋಗ, ಪರೀಕ್ಷಾ ಸ್ಪರ್ಧಿಗಳಿಗೆ ಯಶಸ್ಸು

ಮಕರ: ಭೂ ವ್ಯವಹಾರದಲ್ಲಿ ಆದಾಯ, ಕೃಷಿಪರಿಕರಗಳ ವ್ಯಾಪಾರಸ್ಥರಿಗೆ ಲಾಭ ಹೈನುಗಾರಿಕೆಯಲ್ಲಿ ಹಿನ್ನಡೆ

ಕುಂಭ: ಕೆಲಸಗಳಲ್ಲಿ ಅನಗತ್ಯ ವಿಳಂಬ, ಅನಿಲ ವ್ಯಾಪಾರಸ್ಥರಿಗೆ ಲಾಭ, ಹಳೆಯ ಸಾಲ ಮರುಪಾವತಿ ಪರಿಹಾರ

ಮೀನ: ಕಛೇರಿ ಕೆಲಸಗಳಿಂದ ಒತ್ತಡ, ಸರ್ಕಾರಿ ನೌಕರರಿಗೆ ಶುಭ, ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಸರಾಸರಿ

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

3 hours ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

4 hours ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

6 hours ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

6 hours ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

6 hours ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

7 hours ago