Featured

ಅನಗತ್ಯ ವಾದಗಳನ್ನು ತಪ್ಪಿಸಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಅನಗತ್ಯ ವಾದಗಳನ್ನು ತಪ್ಪಿಸಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಾತುಗಳನ್ನು ನಿಯಂತ್ರಿಸಿ, ಬಾಕಿ ಕೆಲಸಗಳು ಪೂರ್ಣಗೊಳ್ಳುತ್ತವೆ, ಕೂಲಿ ಕಾರ್ಮಿಕರಿಗೆ ಶುಭ

ವೃಷಭ: ವೃತ್ತಿಯಲ್ಲಿ ಪ್ರಗತಿ, ವಿವಾಹದಲ್ಲಿ ಅಡತಡೆ, ಕಲಾವಿದರಿಗೆ ಶುಭ

ಮಿಥುನ: ಚಲನಚಿತ್ರ ನಿರ್ಮಾಪಕರಿಗೆ ಲಾಭ, ಕೆಲಸಕ್ಕೆ ಪೋಷಕರ ಬೆಂಬಲವಿರುತ್ತದೆ, ಶಿಕ್ಷಣ ಕ್ಷೇತ್ರದವರಿಗೆ ಶುಭ

ಕಟಕ: ಆರೋಗ್ಯದಲ್ಲಿ ಹಿನ್ನಡೆ, ನಿರ್ಧಾರಗಳ ಬಗ್ಗೆ ಎಚ್ಚರಿಕೆ, ಕಠಿಣ ಪರಿಶ್ರಮದ ಅವಶ್ಯಕತೆಯಿದೆ

ಸಿಂಹ: ವಿರೋಧಿಗಳಿಂದ ಕೆಲಸಗಳಲ್ಲಿ ಅಡೆತಡೆ, ಆರೋಗ್ಯವು ಸಹಜವಾಗಿರುತ್ತದೆ, ಜನಸೇವೆ ಕೆಲಸಗಳಿಗೆ ಪ್ರೋತ್ಸಾಹ ಸಿಗುತ್ತದೆ

ಕನ್ಯಾ: ಅನಗತ್ಯ ವಾದಗಳನ್ನು ತಪ್ಪಿಸಿ, ಆದಾಯದಲ್ಲಿ ಏರುಪೇರು, ಲೇವಾದೇವಿ ವ್ಯವಹಾರದಲ್ಲಿ ಲಾಭ, ಪರಿಹರಿಸಿಕೊಳ್ಳಿ

ತುಲಾ: ಪ್ರಭಾವಿ ವ್ಯಕ್ತಿಯ ಸಹಕಾರ, ಸಮಾಜದಲ್ಲಿ ಮನ್ನಣೆ ಸಿಗುತ್ತದೆ ಆತ್ಮೀಯರಿಂದ ಸಂತಸ

ವೃಶ್ಚಿಕ: ವಾಹನಾ ಘಾತದ ಸಂಭವ, ವಿಡಿಯೋಗ್ರಾಫರ್ ಗಳಿಗೆ ಪರ್ವಕಾಲ, ಬರಹಗಾರರಿಗೆ ಸನ್ಮಾನ ಲಭ್ಯ

ಧನು: ಭೂವಿವಾದಗಳು ಪೂರ್ಣಗೊಳ್ಳುತ್ತವೆ, ತೀರ್ಥಯಾತ್ರೆಯ ಯೋಗ, ಪರೀಕ್ಷಾ ಸ್ಪರ್ಧಿಗಳಿಗೆ ಯಶಸ್ಸು

ಮಕರ: ಭೂ ವ್ಯವಹಾರದಲ್ಲಿ ಆದಾಯ, ಕೃಷಿಪರಿಕರಗಳ ವ್ಯಾಪಾರಸ್ಥರಿಗೆ ಲಾಭ ಹೈನುಗಾರಿಕೆಯಲ್ಲಿ ಹಿನ್ನಡೆ

ಕುಂಭ: ಕೆಲಸಗಳಲ್ಲಿ ಅನಗತ್ಯ ವಿಳಂಬ, ಅನಿಲ ವ್ಯಾಪಾರಸ್ಥರಿಗೆ ಲಾಭ, ಹಳೆಯ ಸಾಲ ಮರುಪಾವತಿ ಪರಿಹಾರ

ಮೀನ: ಕಛೇರಿ ಕೆಲಸಗಳಿಂದ ಒತ್ತಡ, ಸರ್ಕಾರಿ ನೌಕರರಿಗೆ ಶುಭ, ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಸರಾಸರಿ

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago