Featured

ಅನಗತ್ಯ ವಾದಗಳನ್ನು ತಪ್ಪಿಸಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಅನಗತ್ಯ ವಾದಗಳನ್ನು ತಪ್ಪಿಸಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಮಾತುಗಳನ್ನು ನಿಯಂತ್ರಿಸಿ, ಬಾಕಿ ಕೆಲಸಗಳು ಪೂರ್ಣಗೊಳ್ಳುತ್ತವೆ, ಕೂಲಿ ಕಾರ್ಮಿಕರಿಗೆ ಶುಭ

ವೃಷಭ: ವೃತ್ತಿಯಲ್ಲಿ ಪ್ರಗತಿ, ವಿವಾಹದಲ್ಲಿ ಅಡತಡೆ, ಕಲಾವಿದರಿಗೆ ಶುಭ

ಮಿಥುನ: ಚಲನಚಿತ್ರ ನಿರ್ಮಾಪಕರಿಗೆ ಲಾಭ, ಕೆಲಸಕ್ಕೆ ಪೋಷಕರ ಬೆಂಬಲವಿರುತ್ತದೆ, ಶಿಕ್ಷಣ ಕ್ಷೇತ್ರದವರಿಗೆ ಶುಭ

ಕಟಕ: ಆರೋಗ್ಯದಲ್ಲಿ ಹಿನ್ನಡೆ, ನಿರ್ಧಾರಗಳ ಬಗ್ಗೆ ಎಚ್ಚರಿಕೆ, ಕಠಿಣ ಪರಿಶ್ರಮದ ಅವಶ್ಯಕತೆಯಿದೆ

ಸಿಂಹ: ವಿರೋಧಿಗಳಿಂದ ಕೆಲಸಗಳಲ್ಲಿ ಅಡೆತಡೆ, ಆರೋಗ್ಯವು ಸಹಜವಾಗಿರುತ್ತದೆ, ಜನಸೇವೆ ಕೆಲಸಗಳಿಗೆ ಪ್ರೋತ್ಸಾಹ ಸಿಗುತ್ತದೆ

ಕನ್ಯಾ: ಅನಗತ್ಯ ವಾದಗಳನ್ನು ತಪ್ಪಿಸಿ, ಆದಾಯದಲ್ಲಿ ಏರುಪೇರು, ಲೇವಾದೇವಿ ವ್ಯವಹಾರದಲ್ಲಿ ಲಾಭ, ಪರಿಹರಿಸಿಕೊಳ್ಳಿ

ತುಲಾ: ಪ್ರಭಾವಿ ವ್ಯಕ್ತಿಯ ಸಹಕಾರ, ಸಮಾಜದಲ್ಲಿ ಮನ್ನಣೆ ಸಿಗುತ್ತದೆ ಆತ್ಮೀಯರಿಂದ ಸಂತಸ

ವೃಶ್ಚಿಕ: ವಾಹನಾ ಘಾತದ ಸಂಭವ, ವಿಡಿಯೋಗ್ರಾಫರ್ ಗಳಿಗೆ ಪರ್ವಕಾಲ, ಬರಹಗಾರರಿಗೆ ಸನ್ಮಾನ ಲಭ್ಯ

ಧನು: ಭೂವಿವಾದಗಳು ಪೂರ್ಣಗೊಳ್ಳುತ್ತವೆ, ತೀರ್ಥಯಾತ್ರೆಯ ಯೋಗ, ಪರೀಕ್ಷಾ ಸ್ಪರ್ಧಿಗಳಿಗೆ ಯಶಸ್ಸು

ಮಕರ: ಭೂ ವ್ಯವಹಾರದಲ್ಲಿ ಆದಾಯ, ಕೃಷಿಪರಿಕರಗಳ ವ್ಯಾಪಾರಸ್ಥರಿಗೆ ಲಾಭ ಹೈನುಗಾರಿಕೆಯಲ್ಲಿ ಹಿನ್ನಡೆ

ಕುಂಭ: ಕೆಲಸಗಳಲ್ಲಿ ಅನಗತ್ಯ ವಿಳಂಬ, ಅನಿಲ ವ್ಯಾಪಾರಸ್ಥರಿಗೆ ಲಾಭ, ಹಳೆಯ ಸಾಲ ಮರುಪಾವತಿ ಪರಿಹಾರ

ಮೀನ: ಕಛೇರಿ ಕೆಲಸಗಳಿಂದ ಒತ್ತಡ, ಸರ್ಕಾರಿ ನೌಕರರಿಗೆ ಶುಭ, ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಸರಾಸರಿ

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

23 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

23 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

23 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

23 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

24 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

4 days ago