Featured

ಅನರ್ಹ ಶಾಸಕರನ್ನು ಮತ್ತೆ ಸೇರಿಸಿಕೊಳ್ಳುವ ಪ್ರಶ್ನೇಯೇ ಇಲ್ಲ : ದಿನೇಶ್ ಗುಂಡೂರಾವ್ -Vishwanews24

ಉಡುಪಿ: ಅನರ್ಹಗೊಂಡಿರುವ  15 ಶಾಸಕರಿಗೆ  ಕಾಂಗ್ರೆಸ್ ಪಕ್ಷದ  ಬಾಗಿಲು ಮುಚ್ಚಿದ್ದು,  ಅವರನ್ನು ಪಕ್ಷಕ್ಕೆ  ಮತ್ತೆ ಸೇರಿಸಿಕೊಳ್ಳುವ ಪ್ರಶ್ನೇಯೇ ಇಲ್ಲ  ಎಂದು  ರಾಜ್ಯ ಪ್ರದೇಶ ಕಾಂಗ್ರೆಸ್  ಸಮಿತಿ -ಕೆಪಿಸಿಸಿ  ಅಧ್ಯಕ್ಷ  ದಿನೇಶ್ ಗುಂಡೂರಾವ್  ಇಂದು ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಕೆಲ ಅನರ್ಹ ಶಾಸಕರು  ತಮ್ಮನ್ನು ಸಂಪರ್ಕಿಸಿ, ಕಾಂಗ್ರೆಸ್  ಪಕ್ಷ ಮರು ಸೇರ್ಪಡೆಯ ಬಯಕೆ ವ್ಯಕ್ತಪಡಿಸಿದ್ದಾರೆ. ಆದರೆ,  ಅವರನ್ನು ಮತ್ತೆ   ಪಕ್ಷಕ್ಕೆ ಸೇರಿಸಿಕೊಳ್ಳದಿರಲು ಕಾಂಗ್ರೆಸ್ ನಿರ್ಧರಿಸಿದೆ.  ಮೈತ್ರಿ ಕೂಟ ಸರ್ಕಾರಕ್ಕೆ ದ್ರೋಹವೆಸಗಿದ  ಅನರ್ಹರನ್ನು ಯಾವುದೇ ಕಾರಣಕ್ಕೂ ಮರು ಸೇರ್ಪಡೆ ಮಾಡಿಕೊಳ್ಳುವುದಿಲ್ಲ ಎಂದು    ಸ್ಪಷ್ಟಪಡಿಸಿದರು.

ಕಾಂಗ್ರೆಸ್ – ಜೆಡಿಎಸ್  ಮೈತ್ರಿ   ಸರ್ಕಾರ  ಮಂಜೂರು ಮಾಡಿರುವ  ಯೋಜನೆಗಳನ್ನು   ಬಿ .ಎಸ್ . ಯಡಿಯೂರಪ್ಪ  ನೇತೃತ್ವದ   ಬಿಜೆಪಿ ಸರ್ಕಾರ  ರದ್ದುಪಡಿಸಿದೆ.  ಕಾಂಗ್ರೆಸ್, ಜೆಡಿಎಸ್  ಶಾಸಕರ  ವಿಧಾನಸಭಾ ಕ್ಷೇತ್ರಗಳಿಗೆ  ಹಂಚಿಕೆ ಮಾಡಲಾಗಿದ್ದ ಅನುದಾನಗಳನ್ನು   ಹಿಂಪಡೆಯಲಾಗಿದೆ  ಎಂದ  ದಿನೇಶ್  ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದರು.

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

2 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

2 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

3 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

4 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

4 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

4 hours ago