ನವದೆಹಲಿ: 17 ಮಂದಿ ಅನರ್ಹ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಉಪಚುನಾವಣೆಗೆ ಸ್ಪರ್ಧಿಸಬಹುದು ಎಂದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.
ಸ್ಪೀಕರ್ ರಮೇಶ್ ಕುಮಾರ್ ಅನರ್ಹ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾ. ಎನ್.ವಿ. ರಮಣ, ನ್ಯಾ. ಸಂಜೀವ್ ಖನ್ನಾ, ನ್ಯಾ. ಕೃಷ್ಣ ಮುರಾರಿ ನೇತೃತ್ವದ ಪೀಠ ಇಂದು ಮಹತ್ವದ ಆದೇಶ ಪ್ರಕಟಿಸಿತು.
17 ಮಂದಿ ಶಾಸಕರನ್ನು ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿ. ಆದರೆ ವಿಧಾನಸಭೆ ಮುಗಿಯುವರೆಗೆ ಅನರ್ಹ ಮಾಡಿದ ಸ್ಪೀಕರ್ ನಿರ್ಧಾರ ಸರಿಯಲ್ಲ. ಹೀಗಾಗಿ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸಬಹುದು ಎಂದು ತೀರ್ಪು ನೀಡಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…