Featured

ಅನರ್ಹ ಶಾಸಕರ ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿದ ಸುಪ್ರೀಂಕೋರ್ಟ್ -Vishwanews24

ನವದೆಹಲಿ:ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆದೇಶ ಪ್ರಶ್ನಿಸಿ 17 ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಬುಧವಾರಕ್ಕೆ ಮುಂದೂಡಿದೆ.

ಅನರ್ಹ ಶಾಸಕರ ಪರವಾಗಿ ಮುಕುಲ್ ರೊಹಟಗಿ ವಾದ ಮಂಡಿಸಿದ್ದರು. ಕಾಂಗ್ರೆಸ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ವಾದ ಮಂಡಿಸಿದರು ಮತ್ತು ಸ್ಪೀಕರ್ ಪರ ತುಷಾರ್ ಮೆಹ್ತಾ ಅವರು ವಾದ ಮಂಡಿಸಿದರು.

ಬುಧವಾರದಂದು ಅನರ್ಹ ಶಾಸಕರ ಪರ ವಕೀಲರಿಗೆ ವಾದ ಮಂಡಿಸಲು ಅವಕಾಶ ನೀಡಲಾಗಿದೆ. ಅನರ್ಹ ಶಾಸಕರ ಕ್ಷೇತ್ರಗಳಿಗೆ ಅಕ್ಟೋಬರ್ 21ರಂದು ನಿಗದಿಯಾಗಿರುವ ಉಪಚುನಾವಣೆಯನ್ನು ಮುಂದೂಡುವಂತೆ ಕೋರಿ ಪೀಠಕ್ಕೆ ಅರ್ಜಿ ಸಲ್ಲಿಸುವುದಾಗಿ ಅನರ್ಹ ಶಾಸಕರ ಪರ ವಾದಿಸುತ್ತಿರುವ ವಕೀಲ ಮುಕುಲ್ ರೋಹಟಗಿ ಅವರು ಹೇಳಿದರು. ಹೀಗಾಗಿ ಸುದೀರ್ಘ ವಿಚಾರಣೆಯ ಅಗತ್ಯ ಇರುವುದರಿಂದ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡುತ್ತಿರುವುದಾಗಿ ತ್ರಿಸದಸ್ಯ ಪೀಠ ಹೆಳಿದೆ.

ರಾಜೀನಾಮೆ ಸಲ್ಲಿಸಿದ್ದ ಶಾಸಕರಿಗೆ ಯಾವುದೇ ನೋಟೀಸು ಜಾರಿ ಮಾಡದೆ ಸ್ಪೀಕರ್ ಅವರು ಅನರ್ಹಗೊಳಿಸಿದ್ದಾರೆ. ಒಂದು ವಾರ ಮೊದಲೇ ನೋಟೀಸ್ ನೀಡಿ ವಿಚಾರಣೆ ನಡೆಸಬೇಕು ಎಂಬ ನಿಯಮ ಇದ್ದರು ಈ ಶಾಸಕರ ವಿಚಾರದಲ್ಲಿ ಅದನ್ನು ಪಾಲಿಸಿಲ್ಲ ಎಂದು ರೊಹಟಗಿ ಅವರು ತಮ್ಮ ವಾದವನ್ನು ಮಂಡಿಸಿದರು. ಇನ್ನು ಯಾವುದೇ ಶಾಸಕನ ರಾಜೀನಾಮೆ ವೈಯಕ್ತಿಕ ಮತ್ತು ಸ್ವಯಂಪ್ರೇರಿತವಾಗಿದ್ದಲ್ಲಿ ಅದನ್ನು ಸ್ಪೀಕರ್ ಅವರು ಅಂಗೀಕರಿಸಬೇಕು, ಆದರೂ ಇಲ್ಲಿ ಯಾವುದೇ ವಿಚಾರಣೆ ನಡೆಸದೇ ಶಾಸಕರ ಶಾಸಕತ್ವವನ್ನು ಅನರ್ಹಗೊಳಿಸಲಾಗಿದೆ.

 

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

17 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

17 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

18 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

20 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

20 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

20 hours ago