ನವದೆಹಲಿ: ಕಾಂಗ್ರೆಸ್-ಜೆಡಿಎಸ್ ನ 17 ಶಾಸಕರನ್ನು ಅನರ್ಹಗೊಳಿಸಿರುವ ಸ್ಪೀಕರ್ ಆದೇಶದ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 23ಕ್ಕೆ ಮುಂದೂಡಿದೆ.ಇದರಿಂದ ಅನರ್ಹ ಶಾಸಕರ ಕಾನೂನು ಹೋರಾಟಕ್ಕೆ ಭಾರೀ ಹಿನ್ನಡೆಯಾದಂತಾಗಿದೆ.
ಅನರ್ಹ ಶಾಸಕರ ಅರ್ಜಿ ವಿಚಾರಣೆಯಿಂದ ನ್ಯಾ. ಮೋಹನ್ ಶಾಂತನಗೌಡರ್ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಈಗ ಬೇರೆ ನ್ಯಾಯಮೂರ್ತಿಗಳು ಪೀಠಕ್ಕೆ ನೇಮಕವಾಗಬೇಕಾಗಿದೆ.
ಪ್ರಕರಣದ ತುರ್ತು ವಿಚಾರಣೆ ಕೋರಿ ಅನರ್ಹರ ಪರ ವಕೀಲರು ಈ ಹಿಂದೆ ಮೂರು ಬಾರಿ ಮಾಡಿಕೊಂಡ ಮನವಿಯನ್ನು ತಿರಸ್ಕರಿಸಿದ್ದ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠ ಇದೀಗ ಮತ್ತೊಮ್ಮೆ ಅನರ್ಹ ಶಾಸಕರ ವಿಚಾರಣೆಯನ್ನು ಮುಂದೂಡಿದೆ. ಇನ್ನು ಪ್ರಕರಣದ ವಿಚಾರಣೆಯಿಂದ ನ್ಯಾ. ಶಾಂತನಗೌಡರು ಹಿಂದೆ ಸರಿದಿದ್ದಾರೆ. ಹೀಗಾಗಿ ಮತ್ತೆ ಮುಖ್ಯ ನ್ಯಾಯಾಧೀಶರು ಈ ಪೀಠಕ್ಕೆ ಮತ್ತೊಬ್ಬ ನ್ಯಾಯಾಧೀಶರನ್ನು ನೇಮಕ ಮಾಡುವ ಅವಶ್ಯಕತೆ ಇದೆ. ಅಲ್ಲಿ ತನಕ ಅನರ್ಹ ಶಾಸಕರ ಎದೆ ಬಡಿತ ಹೆಚ್ಚಾಗಿ ಇರುತ್ತದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…