Featured

ಅನವಶ್ಯಕ ಖರ್ಚು ಬೇಡ: ನೋಡಿ ಇಂದಿನ ದಿನ ಭವಿಷ್ಯ -Vishwanews24

ಅನವಶ್ಯಕ ಖರ್ಚು ಬೇಡ: ನೋಡಿ ಇಂದಿನ ದಿನ ಭವಿಷ್ಯ -Vishwanews24

ಮೇಷ: ಗಣಿಗಾರಿಕೆಯವರಿಗೆ ಉತ್ತಮ ಸಮಯ, ಕುಟುಂಬದಲ್ಲಿ ಶಾಂತಿ, ಆದಾಯಕ್ಕಿಂತ ಖರ್ಚು ಹೆಚ್ಚು.

ವೃಷಭ: ಶಾಲಾ-ಕಾಲೇಜು ನಡೆಸುತ್ತಿರುವವರಿಗೆ ಅಭಿವೃದ್ಧಿ, ಹೆಚ್ಚು ಧೈರ್ಯದಿಂದಿರುವಿರಿ, ಅನವಶ್ಯಕ ಖರ್ಚು ಬೇಡ.

ಮಿಥುನ: ಉನ್ನತಾಧಿಕಾರ ದೊರೆಯುತ್ತದೆ, ಮಾತಿನಿಂದ ಸಮಸ್ಯೆಗೆ ಸಿಲುಕುವಿರಿ, ಮಕ್ಕಳಿಗೆ ಕೀರ್ತಿ ಲಭ್ಯ.

ಕರ್ಕಾಟಕ: ಕಮಿಷನ್ ವ್ಯವಹಾರ ಅಬಾಧಿತ, ತಾಂತ್ರಿಕ ಪರಿಣಿತರಿಗೆ ಶುಭ, ರಾಜಕಾರಣಿಗಳಿಗೆ ಅಶುಭ.

ಸಿಂಹ: ವಾದ್ಯ ತರಬೇತಿದಾರರಿಗೆ ಜನಪ್ರಿಯತೆ, ವಾಹನ ಚಲಾಯಿಸುವಲ್ಲಿ ಎಚ್ಚರ, ವ್ಯವಹಾರದಲ್ಲಿ ಎಚ್ಚರವಹಿಸಿ.

ಕನ್ಯಾ: ಸರ್ಕಾರಿ ನೌಕರರಿಗೆ ಕಾರ್ಯದೊತ್ತಡ, ಲೇವಾದೇವಿ ವ್ಯಾಪಾರದಲ್ಲಿ ಲಾಭದಾಯಕ, ಮನೋವೈದ್ಯರಿಗೆ ಶುಭ.

ತುಲಾ: ಮಕ್ಕಳಿಗೆ ಚರ್ಮದ ಸಮಸ್ಯೆ, ಮಾನಸಿಕ ಒತ್ತಡ, ಆಹಾರದ ಬಗ್ಗೆ ಎಚ್ಚರವಿರಲಿ.

ವೃಶ್ಚಿಕ: ಮಹಿಳೆಯರಿಗೆ ಶುಭ, ಟೆಕ್ನಾಲಜಿ ಪರಿಣಿತರಿಗೆ ಲಾಭ, ರಾಜಕಾರಣಿಗಳಿಗೆ ಅಶುಭ.

ಧನು: ಹೆಚ್ಚು ಪ್ರಯತ್ನವಿದ್ದಲ್ಲಿ ಆದಾಯ, ಸಮಾಜದಲ್ಲಿ ಗೌರವ, ಮಕ್ಕಳಿಗೆ ಉನ್ನತಾಧಿಕಾರ ದೊರೆಯುತ್ತದೆ.

ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ತೊಂದರೆ, ಧಾನ್ಯ ಮಾರಾಟಸ್ಥರಿಗೆ ಆದಾಯ, ಮಕ್ಕಳ ನಡವಳಿಕೆಯಲ್ಲಿ ಬದಲಾವಣೆ.

ಕುಂಭ: ದೂರ ಪ್ರಯಾಣ, ಯುವಕರಿಗೆ ವೃತ್ತಿಯಲ್ಲಿ ಹಿನ್ನಡೆ, ದೈನಂದಿನ ಕೆಲಸಗಳಲ್ಲಿ ಯಶಸ್ಸು.

ಮೀನ: ಉಪನ್ಯಾಸಕರಿಗೆ ಶುಭ, ನಾನಾ ರೀತಿಯ ತೊಂದರೆ, ಕೋಪ ಜಾಸ್ತಿ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

21 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

22 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago