ಮೇಷ: ಗಣಿಗಾರಿಕೆಯವರಿಗೆ ಉತ್ತಮ ಸಮಯ, ಕುಟುಂಬದಲ್ಲಿ ಶಾಂತಿ, ಆದಾಯಕ್ಕಿಂತ ಖರ್ಚು ಹೆಚ್ಚು.
ವೃಷಭ: ಶಾಲಾ-ಕಾಲೇಜು ನಡೆಸುತ್ತಿರುವವರಿಗೆ ಅಭಿವೃದ್ಧಿ, ಹೆಚ್ಚು ಧೈರ್ಯದಿಂದಿರುವಿರಿ, ಅನವಶ್ಯಕ ಖರ್ಚು ಬೇಡ.
ಮಿಥುನ: ಉನ್ನತಾಧಿಕಾರ ದೊರೆಯುತ್ತದೆ, ಮಾತಿನಿಂದ ಸಮಸ್ಯೆಗೆ ಸಿಲುಕುವಿರಿ, ಮಕ್ಕಳಿಗೆ ಕೀರ್ತಿ ಲಭ್ಯ.
ಕರ್ಕಾಟಕ: ಕಮಿಷನ್ ವ್ಯವಹಾರ ಅಬಾಧಿತ, ತಾಂತ್ರಿಕ ಪರಿಣಿತರಿಗೆ ಶುಭ, ರಾಜಕಾರಣಿಗಳಿಗೆ ಅಶುಭ.
ಸಿಂಹ: ವಾದ್ಯ ತರಬೇತಿದಾರರಿಗೆ ಜನಪ್ರಿಯತೆ, ವಾಹನ ಚಲಾಯಿಸುವಲ್ಲಿ ಎಚ್ಚರ, ವ್ಯವಹಾರದಲ್ಲಿ ಎಚ್ಚರವಹಿಸಿ.
ಕನ್ಯಾ: ಸರ್ಕಾರಿ ನೌಕರರಿಗೆ ಕಾರ್ಯದೊತ್ತಡ, ಲೇವಾದೇವಿ ವ್ಯಾಪಾರದಲ್ಲಿ ಲಾಭದಾಯಕ, ಮನೋವೈದ್ಯರಿಗೆ ಶುಭ.
ತುಲಾ: ಮಕ್ಕಳಿಗೆ ಚರ್ಮದ ಸಮಸ್ಯೆ, ಮಾನಸಿಕ ಒತ್ತಡ, ಆಹಾರದ ಬಗ್ಗೆ ಎಚ್ಚರವಿರಲಿ.
ವೃಶ್ಚಿಕ: ಮಹಿಳೆಯರಿಗೆ ಶುಭ, ಟೆಕ್ನಾಲಜಿ ಪರಿಣಿತರಿಗೆ ಲಾಭ, ರಾಜಕಾರಣಿಗಳಿಗೆ ಅಶುಭ.
ಧನು: ಹೆಚ್ಚು ಪ್ರಯತ್ನವಿದ್ದಲ್ಲಿ ಆದಾಯ, ಸಮಾಜದಲ್ಲಿ ಗೌರವ, ಮಕ್ಕಳಿಗೆ ಉನ್ನತಾಧಿಕಾರ ದೊರೆಯುತ್ತದೆ.
ಮಕರ: ಪಾಲುದಾರಿಕೆ ವ್ಯವಹಾರದಲ್ಲಿ ತೊಂದರೆ, ಧಾನ್ಯ ಮಾರಾಟಸ್ಥರಿಗೆ ಆದಾಯ, ಮಕ್ಕಳ ನಡವಳಿಕೆಯಲ್ಲಿ ಬದಲಾವಣೆ.
ಕುಂಭ: ದೂರ ಪ್ರಯಾಣ, ಯುವಕರಿಗೆ ವೃತ್ತಿಯಲ್ಲಿ ಹಿನ್ನಡೆ, ದೈನಂದಿನ ಕೆಲಸಗಳಲ್ಲಿ ಯಶಸ್ಸು.
ಮೀನ: ಉಪನ್ಯಾಸಕರಿಗೆ ಶುಭ, ನಾನಾ ರೀತಿಯ ತೊಂದರೆ, ಕೋಪ ಜಾಸ್ತಿ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…